Webdunia - Bharat's app for daily news and videos

Install App

ಪೌರತ್ವ ತಿದ್ದುಪಡಿ ವಿಧೇಯಕಕ್ಕೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಲೇವಡಿ

Webdunia
ಮಂಗಳವಾರ, 10 ಡಿಸೆಂಬರ್ 2019 (10:53 IST)
ಇಸ್ಲಾಮಾಬಾದ್: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಪೌರತ್ವ ತಿದ್ದುಪಡಿ ಖಾಯಿದೆಗೆ ಲೋಕಸಭೆಯಲ್ಲಿ ವಿಪಕ್ಷಗಳ ವಿರೋಧದ ನಡುವೆಯೂ ಅನುಮೋದನೆ ಸಿಕ್ಕಿದೆ. ಈ ಖಾಯಿದೆ ಬಗ್ಗೆ ಇದೀಗ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಲೇವಡಿ ಮಾಡಿದ್ದಾರೆ.


ಈ ಖಾಯಿದೆಯಿಂದ ಕೇವಲ ಹಿಂದೂಗಳಿಗೆ ಮಾತ್ರ ಅನುಕೂಲ ಮಾಡಿಕೊಡುವ ಭಾರತ ಸರ್ಕಾರದ ಉದ್ದೇಶ ಈ ಮೂಲಕ ಬಹಿರಂಗವಾಗಿದೆ. ಹೊರಗಡೆ ಜಾತ್ಯಾತೀತ ಎನ್ನುವ ರಾಷ್ಟ್ರದ ಒಳಮುಖ ಈ ಮೂಲಕ ಬಯಲಾಗಿದೆ ಎಂದು ಇಮ್ರಾನ್ ಲೇವಡಿ ಮಾಡಿದ್ದಾರೆ.

ಭಾರತ ಸರ್ಕಾರದ ಈ ನಿರ್ಧಾರ ತಾರತಮ್ಯದಿಂದ ಕೂಡಿದೆ ಎಂಬುದು ಇಮ್ರಾನ್ ಆರೋಪ. ಪಾಕ್, ಅಫ್ಘಾನಿಸ್ತಾನ, ಬಾಂಗ್ಲಾದೇಶ ಸೇರಿದಂತೆ ನೆರೆಯ ರಾಷ್ಟ್ರಗಳಿಂದ ಭಾರತದಲ್ಲಿ ಆಶ್ರಯ ಕಂಡುಕೊಂಡಿರುವ ಹಿಂದೂ, ಕ್ರಿಶ್ಚಿಯನ್, ಸಿಖ್, ಮತ್ತು ಬೌದ್ಧ ಧರ್ಮೀಯರಿಗೆ ಭಾರತೀಯ ಪೌರತ್ವ  ನೀಡುವ ಖಾಯಿದೆ ಇದಾಗಿದೆ. ಇದರಲ್ಲಿ ಮುಸ್ಲಿಮರನ್ನು ಮಾತ್ರ ಹೊರಗಿಡಲಾಗಿದೆ. ಇದಕ್ಕೆ ಪಾಕ್ ಪ್ರಧಾನಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments