Webdunia - Bharat's app for daily news and videos

Install App

ಬಡವರು ಹುಟ್ಟಿರುವುದೇ ಶ್ರೀಮಂತರ ಸೇವೆಗಾಗಿ: ಪಾಕ್ ರಾಜಕಾರಣಿ

Webdunia
ಶುಕ್ರವಾರ, 26 ಆಗಸ್ಟ್ 2016 (19:03 IST)
ಬಡವರು ಹುಟ್ಟುವುದೇ ಶ್ರೀಮಂತರ ಸೇವೆ ಮಾಡಲು ಎಂದು ಪಾಕಿಸ್ತಾನದ ರಾಜಕಾರಣಿಯೊಬ್ಬರು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.
 
ಪಿಎಂಎಲ್ ನವಾಜ್ ಪಕ್ಷದ ಸಂಸದ ಸರ್ದಾರ್ ಮೊಹಮ್ಮದ್ ಯಾಕೂಬ್ ನಸಾರ್, ಸಂಸದರ ಸಭೆಯಲ್ಲಿ ಬಡವರು ಹುಟ್ಟುವುದೇ ಶ್ರೀಮಂತರ ಸೇವೆಗಾಗಿ ಎಂದು ಹೇಳಿಕೆ ನೀಡಿರುವುದನ್ನು ವಿಪಕ್ಷಗಳಉ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿವೆ. 
 
ಪಾಕಿಸ್ತಾನ ಪೀಪಲ್ಸ್ ಪಕ್ಷದ ಸಂಸದ ತಾಜ್ ಹೈದರ್, ಸಂಸತ್ತಿನಲ್ಲಿ ನಡೆದ ಚರ್ಚೆಯಲ್ಲಿ ಭಾಗವಹಿಸಿ, ಪ್ರಧಾನಮಂತ್ರಿ ನವಾಜ್ ಷರೀಫ್ ನೇತೃತ್ವದ ಸರಕಾರ ಶ್ರೀಮಂತರ ಪರವಾಗಿ ಪ್ರತಿಯೊಂದು ನಿರ್ಧಾರವನ್ನು ತೆಗೆದುಕೊಳ್ಳುತ್ತಿದೆ. ಬಡವರ ಪರವಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದರು. 
 
ಕೆಲವರನ್ನು ಬಡವರಾಗಿಸಿ ಮತ್ತು ಕೆಲವರನ್ನು ಶ್ರೀಮಂತರಾಗಿರಿಸಿದ್ದು ಆ ಸೃಷ್ಟಿಕರ್ತ ದೇವರು. ಆದ್ದರಿಂದ, ವ್ಯವಸ್ಥೆಯ ಬಗ್ಗೆ ಮಧ್ಯವಹಿಸುವುದು ಸರಿಯಲ್ಲ ಎಂದು ತಿರುಗೇಟು ನೀಡಿದರು.
 
ಮತ್ತೊಬ್ಬ ಸಂಸದ ಮೊಹಮ್ಮದ್ ಉಸ್ಮಾನ್ ಖಾನ್ ಕಾಕರ್ ಮಾತನಾಡಿ, ದೇವರು ಪ್ರತಿಯೊಬ್ಬರನ್ನು ಸಮಾನವಾಗಿ ಸೃಷ್ಠಿಸಿದ್ದಾನೆ. ಬಡವರನ್ನು ಶ್ರೀಮಂತರ ಸೇವೆಗಾಗಿ ಹುಟ್ಟಿಸಿಲ್ಲ ಎಂದು ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮೊದಲು ಕೇಂದ್ರದಲ್ಲಿ ಅಧಿಕಾರ ಬನ್ನಿ, ಆಮೇಲೆ ಆರ್ ಎಸ್ಎಸ್ ಮಾಡುವಿರಂತೆ: ಪ್ರಿಯಾಂಕ್ ಖರ್ಗೆ ಟ್ರೋಲ್

ಡಾ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೇ ಕಾರಣಗಳು: ಇದನ್ನು ಪಾಲಿಸಿದ್ರೆ ಸಾಕು

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ: ಜೀವ ಕಾಪಾಡಿದ ಡ್ಯೂಟಿ ಡಾಕ್ಟರ್

ಮುಂದಿನ ಸುದ್ದಿ
Show comments