Webdunia - Bharat's app for daily news and videos

Install App

ಕರ್ತಾರ್ ಪುರ್ ಗುರುದ್ವಾರಕ್ಕೆ ಹೋಗುವ ಭಾರತೀಯರಿಗೆ ಸಿಹಿಸುದ್ದಿ ನೀಡಿದ ಪಾಕ್ ಪ್ರಧಾನಿ

Webdunia
ಶನಿವಾರ, 2 ನವೆಂಬರ್ 2019 (06:51 IST)
ಇಸ್ಲಾಮಾಬಾದ್ : ಕರ್ತಾರ್ ಪುರ್ ಗುರುದ್ವಾರಕ್ಕೆ ಹೋಗುವ ಭಾರತೀಯರಿಗೆ ಈ ಎರಡು ದಿನ ಶುಲ್ಕವಿಲ್ಲದೆ ಪ್ರವೇಶ ನೀಡುವುದಾಗಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ತಿಳಿಸಿದ್ದಾರೆ.




ಹೌದು. ಗುರು ನಾನಕ್ ರ 550ನೇ ಜಯಂತಿಯಂದು ಹಾಗೂ ಕರ್ತಾರ್ ಪುರ ಕಾರಿಡಾರ್ ಉದ್ಘಾಟನೆ ದಿನದಂದು  ಗುರುದ್ವಾರಕ್ಕೆ ಹೋಗುವ ಭಾರತೀಯ ಯಾತ್ರಿಕರಿಗೆ ಯಾವುದೇ ಶುಲ್ಕ ವಿಧಿಸುವುದಿಲ್ಲ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಟ್ವೀಟ್ ಮೂಲಕ ತಿಳಿಸಿದ್ದಾರೆ.


ಅಲ್ಲದೇ ಅಲ್ಲಿಗೆ ಹೋಗುವ ಭಾರತೀಯರು ಪಾಸ್ ಪೋರ್ಟ್ ಹೊಂದಬೇಕಾಗಿಲ್ಲ, ಬದಲಾಗಿ ಯಾವುದಾದರೂ ಗುರುತು ಪತ್ರ ಹೊಂದಿದ್ದರೆ ಸಾಕು ಮತ್ತು ಮುಂಚಿತವಾಗಿಯೇ ಬುಕ್ಕಿಂಗ್ ಮಾಡುವ ಅಗತ್ಯ ಇಲ್ಲ ಎಂದು ಕೂಡ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಸರ್ವಕಾಲಿಕ ದಾಖಲೆ ಬರೆದ ಚಿನ್ನದ ಬೆಲೆ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ತೂಕ ಇಳಿಕೆಗೆ ಎಷ್ಟು ಸಮಯ ತೆಗೆದುಕೊಳ್ಳಬೇಕು

ರಷ್ಯನ್ ಆಯಿಲ್ ಜೊತೆಗೆ ಒಂದು ಕಟ್ಟು ದರ್ಬೆ, ಜನಿವಾರ ಫ್ರೀ: ಫುಲ್ ಟ್ರೋಲೋ ಟ್ರೋಲ್

ಮೋದಿ, ಪುಟಿನ್ ಫ್ರೆಂಡ್ ಶಿಪ್ ನೋಡಿ ಡೊನಾಲ್ಡ್ ಟ್ರಂಪ್ ಫುಲ್ ಬರ್ನಿಂಗ್

ಮುಂದಿನ ಸುದ್ದಿ
Show comments