Webdunia - Bharat's app for daily news and videos

Install App

ಕರ್ತಾರ್ ಪುರ್ ಗುರುದ್ವಾರಕ್ಕೆ ಹೋಗುವ ಭಾರತೀಯರಿಗೆ ಸಿಹಿಸುದ್ದಿ ನೀಡಿದ ಪಾಕ್ ಪ್ರಧಾನಿ

Webdunia
ಶನಿವಾರ, 2 ನವೆಂಬರ್ 2019 (06:51 IST)
ಇಸ್ಲಾಮಾಬಾದ್ : ಕರ್ತಾರ್ ಪುರ್ ಗುರುದ್ವಾರಕ್ಕೆ ಹೋಗುವ ಭಾರತೀಯರಿಗೆ ಈ ಎರಡು ದಿನ ಶುಲ್ಕವಿಲ್ಲದೆ ಪ್ರವೇಶ ನೀಡುವುದಾಗಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ತಿಳಿಸಿದ್ದಾರೆ.




ಹೌದು. ಗುರು ನಾನಕ್ ರ 550ನೇ ಜಯಂತಿಯಂದು ಹಾಗೂ ಕರ್ತಾರ್ ಪುರ ಕಾರಿಡಾರ್ ಉದ್ಘಾಟನೆ ದಿನದಂದು  ಗುರುದ್ವಾರಕ್ಕೆ ಹೋಗುವ ಭಾರತೀಯ ಯಾತ್ರಿಕರಿಗೆ ಯಾವುದೇ ಶುಲ್ಕ ವಿಧಿಸುವುದಿಲ್ಲ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಟ್ವೀಟ್ ಮೂಲಕ ತಿಳಿಸಿದ್ದಾರೆ.


ಅಲ್ಲದೇ ಅಲ್ಲಿಗೆ ಹೋಗುವ ಭಾರತೀಯರು ಪಾಸ್ ಪೋರ್ಟ್ ಹೊಂದಬೇಕಾಗಿಲ್ಲ, ಬದಲಾಗಿ ಯಾವುದಾದರೂ ಗುರುತು ಪತ್ರ ಹೊಂದಿದ್ದರೆ ಸಾಕು ಮತ್ತು ಮುಂಚಿತವಾಗಿಯೇ ಬುಕ್ಕಿಂಗ್ ಮಾಡುವ ಅಗತ್ಯ ಇಲ್ಲ ಎಂದು ಕೂಡ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments