ಕರ್ತಾರ್ ಪುರ್ ಗುರುದ್ವಾರಕ್ಕೆ ಹೋಗುವ ಭಾರತೀಯರಿಗೆ ಸಿಹಿಸುದ್ದಿ ನೀಡಿದ ಪಾಕ್ ಪ್ರಧಾನಿ

Webdunia
ಶನಿವಾರ, 2 ನವೆಂಬರ್ 2019 (06:51 IST)
ಇಸ್ಲಾಮಾಬಾದ್ : ಕರ್ತಾರ್ ಪುರ್ ಗುರುದ್ವಾರಕ್ಕೆ ಹೋಗುವ ಭಾರತೀಯರಿಗೆ ಈ ಎರಡು ದಿನ ಶುಲ್ಕವಿಲ್ಲದೆ ಪ್ರವೇಶ ನೀಡುವುದಾಗಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ತಿಳಿಸಿದ್ದಾರೆ.




ಹೌದು. ಗುರು ನಾನಕ್ ರ 550ನೇ ಜಯಂತಿಯಂದು ಹಾಗೂ ಕರ್ತಾರ್ ಪುರ ಕಾರಿಡಾರ್ ಉದ್ಘಾಟನೆ ದಿನದಂದು  ಗುರುದ್ವಾರಕ್ಕೆ ಹೋಗುವ ಭಾರತೀಯ ಯಾತ್ರಿಕರಿಗೆ ಯಾವುದೇ ಶುಲ್ಕ ವಿಧಿಸುವುದಿಲ್ಲ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಟ್ವೀಟ್ ಮೂಲಕ ತಿಳಿಸಿದ್ದಾರೆ.


ಅಲ್ಲದೇ ಅಲ್ಲಿಗೆ ಹೋಗುವ ಭಾರತೀಯರು ಪಾಸ್ ಪೋರ್ಟ್ ಹೊಂದಬೇಕಾಗಿಲ್ಲ, ಬದಲಾಗಿ ಯಾವುದಾದರೂ ಗುರುತು ಪತ್ರ ಹೊಂದಿದ್ದರೆ ಸಾಕು ಮತ್ತು ಮುಂಚಿತವಾಗಿಯೇ ಬುಕ್ಕಿಂಗ್ ಮಾಡುವ ಅಗತ್ಯ ಇಲ್ಲ ಎಂದು ಕೂಡ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments