Webdunia - Bharat's app for daily news and videos

Install App

ಭಾರತದಲ್ಲಿರುವ ಪುಡಿ ರೌಡಿಗಳ ಮೇಲೆ ಪಾಕಿಸ್ತಾನದ ಕಣ್ಣು

Webdunia
ಮಂಗಳವಾರ, 25 ಆಗಸ್ಟ್ 2020 (12:35 IST)
ನವದೆಹಲಿ: ಭಾರತದಲ್ಲಿ ಶಾಂತಿ ಕದಡಲು ಯಾವುದಾದರೊಂದು ದಾರಿ ಹುಡುಕುತ್ತಿರುವ ಪಾಕಿಸ್ತಾನಕ್ಕೆ ಈಗ ಇಲ್ಲಿನ ಪುಡಿ ರೌಡಿಗಳ ಮೇಲೆ ಕಣ್ಣು ಬಿದ್ದಿದೆ. ಅವರನ್ನೇ ದಾಳವಾಗಿ ಬಳಸಿಕೊಂಡು ತಮ್ಮ ಬೇಳೆ ಬೇಯಿಸಲು ಮುಂದಾಗಿದೆ.


ಭಾರತದಲ್ಲಿನ ಭೂಗತ ಪಾತಕಿಗಳೊಂದಿಗೆ ಒಪ್ಪಂದ ಮಾಡಿಕೊಂಡಿರುವ ಪಾಕ್ ಉಗ್ರರು ಅವರನ್ನು ಬಳಸಿಕೊಂಡು ಗುಂಪು ಗಲಭೆ, ದೊಂಬಿ ಇತ್ಯಾದಿ ನಡೆಸಿ ಇಲ್ಲಿ ಅಶಾಂತಿ ಸೃಷ್ಟಿಸಲು ಮುಂದಾಗಿದ್ದಾರೆ ಎಂದು ಗುಪ್ತಚರ ವರದಿಗಳು ಎಚ್ಚರಿಸಿವೆ. ಈ ಒಪ್ಪಂದದಲ್ಲಿ ಪಾಕ್ ಗುಪ್ತಚರ ಸಂಸ್ಥೆ ಐಎಸ್ಐ ಕೂಡಾ ಭಾಗಿಯಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments