Webdunia - Bharat's app for daily news and videos

Install App

ಮುಂಬೈ ಭಯೋತ್ಪಾದನ ದಾಳಿ ಪ್ರಕರಣದಲ್ಲಿ ವಾದಿಸಿದ ಸರ್ಕಾರಿ ವಕೀಲರನ್ನು ಕೈಬಿಟ್ಟ ಪಾಕಿಸ್ತಾನ

Webdunia
ಸೋಮವಾರ, 30 ಏಪ್ರಿಲ್ 2018 (07:30 IST)
ಇಸ್ಲಾಮಾಬಾದ್ : ಮುಂಬೈ ಭಯೋತ್ಪಾದನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಪರ ವಾದಿಸುತ್ತಿದ್ದ ಸರ್ಕಾರಿ ವಕೀಲರನ್ನು ಇದೀಗ ಪಾಕಿಸ್ತಾನದ ಆಂತರಿಕ ಸಚಿವಾಲಯ ತೆಗೆದುಹಾಕಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


2008ರ ನವೆಂಬರ್ ನಲ್ಲಿ ಲಷ್ಕರ್ ಇ ತೊಯ್ಬಾ(ಎಲ್‌ಇಟಿ) ಉಗ್ರ ಸಂಘಟನೆ ಮುಂಬೈನಲ್ಲಿ ಉಗ್ರ ದಾಳಿ ನಡೆಸಿದ್ದು ಈ ದಾಳಿಯಲ್ಲಿ166 ಮಂದಿ ಮೃತಪಟ್ಟಿದ್ದು 300 ಮಂದಿ ಗಾಯಗೊಂಡಿದ್ದರು. ಮಹತ್ವದ ಪ್ರಕರಣದಲ್ಲಿ ಪ್ರಾಸಿಕ್ಯೂಟರ್ ಚೌಧರಿ ಅಝರ್‌ ಅವರು 2009ರಿಂದಲೂ ಪಾಕಿಸ್ತಾನ ಸರಕಾರದ ಪರವಾಗಿ ವಾದಿಸಿದ್ದರು. ಆದರೆ ಸರಕಾರದ ನಿಲುವಿನಂತೆ  ನಡೆಯದಿರುವುದಕ್ಕಾಗಿ ಅವರನ್ನು ತೆಗೆದುಹಾಕಲಾಗಿದೆ ಎಂದು ಅಧಿಕಾರಿ ಪಿಟಿಐಗೆ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments