Webdunia - Bharat's app for daily news and videos

Install App

ಎಡವಟ್ಟು ಟ್ವೀಟ್ ಮಾಡಿ ಮುಜುಗರಕ್ಕೀಡಾದ ಪಾಕಿಸ್ತಾನದ ರಾಯಭಾರಿ ಬಸಿತ್

Webdunia
ಬುಧವಾರ, 4 ಸೆಪ್ಟಂಬರ್ 2019 (09:04 IST)
ಪಾಕಿಸ್ತಾನ : ಭಾರತದಲ್ಲಿ ಪಾಕಿಸ್ತಾನದಿಂದ ಹೈಕಮಿಷನರ್ ಆಗಿದ್ದ ಅಬ್ದುಲ್ ಬಾಸಿತ್ ಕಲ್ಲು ತೂರಾಟದಲ್ಲಿ ದೃಷ್ಟಿ ಕಳೆದುಕೊಂಡ ಕಾಶ್ಮೀರಿ ವ್ಯಕ್ತಿ ಎಂದು ವಯಸ್ಕರ ಚಿತ್ರಗಳ ತಾರೆಯೊಬ್ಬರ ಫೋಟೋ ಟ್ವೀಟ್ ಮಾಡಿ ಭಾರೀ ಮುಜುಗರಕ್ಕೀಡಾಗಿದ್ದಾರೆ.



 



ಭಾರತದಲ್ಲಿನ ಪಾಕಿಸ್ತಾನದ ರಾಯಭಾರಿ ಅಬ್ದುಲ್ ಬಸಿತ್, ಪೋರ್ನ್ ತಾರೆ ಜಾನಿ ಸಿನ್ಸ್ ಅವರ ಭಾವಚಿತ್ರ ಹಾಕಿ ಕಾಶ್ಮೀರದಲ್ಲಿ ಭಾರತೀಯ ಭದ್ರತಾಪಡೆ ಸಿಬ್ಬಂದಿ ಸಿಡಿಸುವ ಗುಂಡಿನ ತುಣುಕು ಬಡಿದು ಗಾಯಗೊಂಡಿರುವ ಕಾಶ್ಮೀರ ಯುವಕ ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನು ನೋಡಿದ ಪಾಕಿಸ್ತಾನ ಮೂಲದ ಪತ್ರಕರ್ತರಾದ ನಾಯಲಾ ಇನಾಯತ್ ಅವರು, ಅಬ್ದುಲ್ ಬಾಸಿತ್ ಅವರು ಜಾನಿ ಸಿನ್ಸ್ ಫೋಟೋ ಹಾಕಿ, ಕಲ್ಲು ತೂರಾಟದಲ್ಲಿ ದೃಷ್ಟಿ ಕಳೆದುಕೊಂಡ ಕಾಶ್ಮೀರಿ ವ್ಯಕ್ತಿ ಎಂದು ಹಾಕಿದ್ದಾರೆ. ಇದು ನಿಜವಲ್ಲ. ಜಮ್ಮು- ಕಾಶ್ಮೀರದ ಅನಂತನಾಗ್ ನ ಯೂಸೂಫ್ ಕಲ್ಲು ತೂರಾಟದಲ್ಲಿ ದೃಷ್ಟಿ ಕಳೆದುಕೊಂಡಿದ್ದು ಎಂದು ತಿಳಿಸಿದ್ದಾರೆ. ಕೊನೆಗೆ ಈ ಟ್ವೀಟ್ ನ್ನು ಡಿಲೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments