Webdunia - Bharat's app for daily news and videos

Install App

ಎಡವಟ್ಟು ಟ್ವೀಟ್ ಮಾಡಿ ಮುಜುಗರಕ್ಕೀಡಾದ ಪಾಕಿಸ್ತಾನದ ರಾಯಭಾರಿ ಬಸಿತ್

Webdunia
ಬುಧವಾರ, 4 ಸೆಪ್ಟಂಬರ್ 2019 (09:04 IST)
ಪಾಕಿಸ್ತಾನ : ಭಾರತದಲ್ಲಿ ಪಾಕಿಸ್ತಾನದಿಂದ ಹೈಕಮಿಷನರ್ ಆಗಿದ್ದ ಅಬ್ದುಲ್ ಬಾಸಿತ್ ಕಲ್ಲು ತೂರಾಟದಲ್ಲಿ ದೃಷ್ಟಿ ಕಳೆದುಕೊಂಡ ಕಾಶ್ಮೀರಿ ವ್ಯಕ್ತಿ ಎಂದು ವಯಸ್ಕರ ಚಿತ್ರಗಳ ತಾರೆಯೊಬ್ಬರ ಫೋಟೋ ಟ್ವೀಟ್ ಮಾಡಿ ಭಾರೀ ಮುಜುಗರಕ್ಕೀಡಾಗಿದ್ದಾರೆ.



 



ಭಾರತದಲ್ಲಿನ ಪಾಕಿಸ್ತಾನದ ರಾಯಭಾರಿ ಅಬ್ದುಲ್ ಬಸಿತ್, ಪೋರ್ನ್ ತಾರೆ ಜಾನಿ ಸಿನ್ಸ್ ಅವರ ಭಾವಚಿತ್ರ ಹಾಕಿ ಕಾಶ್ಮೀರದಲ್ಲಿ ಭಾರತೀಯ ಭದ್ರತಾಪಡೆ ಸಿಬ್ಬಂದಿ ಸಿಡಿಸುವ ಗುಂಡಿನ ತುಣುಕು ಬಡಿದು ಗಾಯಗೊಂಡಿರುವ ಕಾಶ್ಮೀರ ಯುವಕ ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನು ನೋಡಿದ ಪಾಕಿಸ್ತಾನ ಮೂಲದ ಪತ್ರಕರ್ತರಾದ ನಾಯಲಾ ಇನಾಯತ್ ಅವರು, ಅಬ್ದುಲ್ ಬಾಸಿತ್ ಅವರು ಜಾನಿ ಸಿನ್ಸ್ ಫೋಟೋ ಹಾಕಿ, ಕಲ್ಲು ತೂರಾಟದಲ್ಲಿ ದೃಷ್ಟಿ ಕಳೆದುಕೊಂಡ ಕಾಶ್ಮೀರಿ ವ್ಯಕ್ತಿ ಎಂದು ಹಾಕಿದ್ದಾರೆ. ಇದು ನಿಜವಲ್ಲ. ಜಮ್ಮು- ಕಾಶ್ಮೀರದ ಅನಂತನಾಗ್ ನ ಯೂಸೂಫ್ ಕಲ್ಲು ತೂರಾಟದಲ್ಲಿ ದೃಷ್ಟಿ ಕಳೆದುಕೊಂಡಿದ್ದು ಎಂದು ತಿಳಿಸಿದ್ದಾರೆ. ಕೊನೆಗೆ ಈ ಟ್ವೀಟ್ ನ್ನು ಡಿಲೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments