Webdunia - Bharat's app for daily news and videos

Install App

ಭಾರತದ ಕಟ್ಟುನಿಟ್ಟಿನ ಕ್ರಮಕ್ಕೆ ಬೆದರಿದ ಪಾಕಿಸ್ತಾನ: ಅರ್ಜೆಂಟ್ ಮೀಟಿಂಗ್

Krishnaveni K
ಗುರುವಾರ, 24 ಏಪ್ರಿಲ್ 2025 (11:25 IST)
ಇಸ್ಲಾಮಾಬಾದ್: ಪಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿಯ ಬಳಿಕ ಭಾರತ ಸರ್ಕಾರ ಕೈಗೊಂಡಿರುವ ಕೆಲವು ಕಟ್ಟುನಿಟ್ಟಿನ ನಿರ್ಬಂಧದಿಂದ ಪಾಕಿಸ್ತಾನದಲ್ಲಿ ತಲ್ಲಣ ಮೂಡಿದೆ. ಈ ಕಾರಣಕ್ಕೆ ಪಾಕಿಸ್ತಾನ ಈಗ ತುರ್ತಾಗಿ ಉನ್ನತ ಮಟ್ಟದ ಸಭೆ ನಡೆದಿದೆ.

ಉಗ್ರರು ಅಮಾಯಕ ನಾಗರಿಕರ ಪ್ರಾಣ ತೆಗೆದ ಬೆನ್ನಲ್ಲೇ ರೊಚ್ಚಿಗೆದ್ದಿರುವ ಭಾರತ, ಪಾಕಿಸ್ತಾನ ಜೊತೆಗಿನ ಎಲ್ಲಾ ರಾಜತಾಂತ್ರಿಕ ಸಂಬಂಧ, ವ್ಯವಹಾರಗಳನ್ನು ಬಂದ್ ಮಾಡಿದೆ. ಇದರಲ್ಲಿ ಸಿಂಧು ನದಿ ಒಪ್ಪಂದ, ವೀಸಾ ರದ್ದು ಪ್ರಮುಖವಾಗಿದೆ.

ಭಾರತ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಂತೇ ಇತ್ತ ಪಾಕಿಸ್ತಾನ ಸರ್ಕಾರಕ್ಕೆ ತಲ್ಲಣ ಶುರುವಾಗಿದೆ. ಹೀಗಾಗಿ ರಾಷ್ಟ್ರೀಯ ಭದ್ರತಾ ಸಲಹೆಗಾರರ ಜೊತೆ ಪ್ರಧಾನಿ ಶಹಬಾಜ್ ಷರೀಫ್ ಸಭೆ ನಡೆಸಲಿದ್ದಾರೆ. ಭಾರತದ ಕ್ರಮಗಳಿಗೆ ಸೂಕ್ತ ಪ್ರತಿಕ್ರಿಯೆ ನೀಡಲು ಈ ಸಭೆ ಕರೆಯಲಾಗಿದೆ.

ಪಹಲ್ಗಾಮ್ ದಾಳಿಗೂ ಪಾಕಿಸ್ತಾನಕ್ಕೂ ಸಂಬಂಧವಿಲ್ಲ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಹೇಳಿಕೊಂಡಿದ್ದರು. ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ನಡೆದ ಉಗ್ರ ದಾಳಿಯನ್ನು ನಾವೂ ಖಂಡಿಸುತ್ತೇವೆ. ಮೃತರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸುತ್ತೇವೆ ಎಂದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments