Pakistan ರಕ್ಷಣಾ ಸಚಿವ ಖವಾಜ ಆಸಿಫ್ ಬುದ್ಧಿವಂತಿಗೆ ಏನನ್ನಬೇಕೋ

Krishnaveni K
ಶುಕ್ರವಾರ, 9 ಮೇ 2025 (17:00 IST)
ಇಸ್ಲಾಮಾಬಾದ್: ಪಾಕಿಸ್ತಾನದ ವಿದೇಶಾಂಗ ರಕ್ಷಣಾ ಸಚಿವ ಖವಾಜ ಆಸಿಫ್ ಬುದ್ಧಿವಂತಿಕೆಗೆ ಬಹುಮಾನವನ್ನೇ ಕೊಡಬೇಕು. ಭಾರತ ದಾಳಿಯನ್ನು ತಾವೇಕೆ ತಡೆಯಲಿಲ್ಲ ಎಂದು ಸಂಸತ್ ನಲ್ಲಿ ಅವರು ವಿವರಿಸಿದ ಪರಿ ನೋಡಿ ಭಾರತೀಯರು ನಗುತ್ತಿದ್ದಾರೆ.

ಭಾರತ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪಾಕಿಸ್ತಾನದ ಮೇಲೆ ಕ್ಷಿಪಣಿಗಳನ್ನು ಹಾರಿಸಿ ಚೆಂಡಾಡುತ್ತಿದ್ದರೆ ಪಾಕಿಸ್ತಾನ ಕೈಕಟ್ಟಿ ಕೂತಿತ್ತು ಎನ್ನುವುದು ಅಲ್ಲಿಯ ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ. ಯಾವುದೇ ಪ್ರತಿರೋಧವನ್ನೂ ತೋರಲಿಲ್ಲ ಎಂಬ ಅಪವಾದಗಳಿಗೆ ಅಲ್ಲಿನ ರಕ್ಷಣಾ ಮಂತ್ರಿ ಖವಾಜ ನೀಡಿದ ಉತ್ತರ ನಿಜಕ್ಕೂ ನಗೆಪಾಟಲಿಗೀಡಾಗಿದೆ.

ನಾವು ಬೇಕೆಂದೇ ಭಾರತದ ದಾಳಿಯನ್ನು ನಮ್ಮ ರಕ್ಷಣಾ ವ್ಯವಸ್ಥೆ ಬಳಸಿ ತಡೆಯಲಿಲ್ಲ. ಯಾಕೆಂದರೆ ಇದರಿಂದ ಭಾರತಕ್ಕೆ ನಮ್ಮ ಸೇನಾ ನೆಲಗಳ ಬಗ್ಗೆ ಮಾಹಿತಿ ಸಿಗುವುದು ನಮಗೆ ಬೇಕಿರಲಿಲ್ಲ ಎಂದಿದ್ದಾರೆ. ಅವರ ಈ ಉತ್ತರ ನಗೆಪಾಟಲಿಗೀಡಾಗಿದೆ.

ಅಂದರೆ ತಮ್ಮ ದೇಶ ಸರ್ವನಾಶವಾದರೂ ತೊಂದರೆಯಿಲ್ಲ, ತಮ್ಮ ನಾಗರಿಕರು ಸತ್ತರೂ ಚಿಂತೆಯಿಲ್ಲ, ಸೈನ್ಯ ಮಾತ್ರ ಸೇಫ್ ಆಗಿರಬೇಕು ಎಂಬುದು ಖವಾಜ ವರಸೆಯಿದ್ದಂತಿದೆ. ಇದೀಗ ಭಾರೀ ಟ್ರೋಲ್ ಗೊಳಗಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments