ಪ್ರವಾಹದ ನೀರು ಬಕೆಟ್ ನಲ್ಲಿ ತುಂಬಿಸ್ಕೊಳ್ಳಿ: ಪಾಕ್ ಸಚಿವನ ತಲೆಗೆ ನೊಬೈಲ್ ಪ್ರೈಸ್ ಕೊಡ್ಬೇಕು

Krishnaveni K
ಬುಧವಾರ, 3 ಸೆಪ್ಟಂಬರ್ 2025 (09:46 IST)
ಇಸ್ಲಾಮಾಬಾದ್: ಪ್ರವಾಹದ ನೀರನ್ನು ವೇಸ್ಟ್ ಮಾಡಬೇಡಿ. ಇದನ್ನು ಬಕೆಟ್ ನಲ್ಲಿ ತುಂಬಿಸಿಡಿ.. ಹೀಗಂತ ಪಾಕಿಸ್ತಾನದ ಸಚಿವ ಖ್ವಾಜಾ ಆಸಿಫ್ ಭಯಂಕರ ಐಡಿಯಾವೊಂದನ್ನು ಜನರಿಗೆ ನೀಡಿದ್ದಾರೆ. ಅವರ ಐಡಿಯಾಕ್ಕೆ ನೊಬೈಲ್ ಫ್ರೈಸೇ ಕೊಡ್ಬೇಕು.

ಪಾಕಿಸ್ತಾನದಲ್ಲಿ ಈಗ ಪ್ರವಾಹ ಮಿತಿ ಮೀರಿದ್ದು, ಸಾಕಷ್ಟು ಆಸ್ತಿ ಪಾಸ್ತಿ ನಷ್ಟವಾಗಿದೆ. ಮನೆಗಳು ಮುಳುಗಿ ಹೋಗಿವೆ. ಪಂಜಾಬ್ ಪ್ರಾಂತ್ಯದಲ್ಲಿ 100 ಕ್ಕೂ ಹೆಚ್ಚು ಮನೆಗಳು ಮುಳುಗಡೆಯಾಗಿವೆ. 20 ಲಕ್ಷಕ್ಕೂ ಹೆಚ್ಚು ಜನ ಸಂಕಷ್ಟದಲ್ಲಿದ್ದಾರೆ.

ಇಂತಹ ಸಂದರ್ಭದಲ್ಲಿ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಬೇಜವಬ್ಧಾರಿಯುತ ಹೇಳಿಕೆ ನೀಡಿದ್ದಾರೆ. ಪ್ರವಾಹದ ನೀರನ್ನು ಬಕೆಟ್ ಗಳಲ್ಲಿ ತುಂಬಿಸಿಡಿ. ಪ್ರವಾಹ ಬಂತೆಂದು ದೂರುವ ಬದಲು ಪ್ರವಾಹವನ್ನು ವರ ಎಂದು ತಿಳಿದುಕೊಳ್ಳಬೇಕು ಎಂದಿದ್ದಾರೆ. ಅಲ್ಲಾಹ್ ನೇ ಪ್ರವಾಹವನ್ನು ನಮಗಾಗಿ ನೀಡಿದ್ದಾನೆ ಎಂದುಕೊಳ್ಳಬೇಕು ಎಂದಿದ್ದಾರೆ.

ಅವರ ಹೇಳಿಕೆ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಟ್ರೋಲ್ ಆಗುತ್ತಿದೆ. ಪಾಕಿಸ್ತಾನ ಯಾಕೆ ಇನ್ನೂ ಹಿಂದುಳಿದಿದೆ ಎನ್ನುವುದಕ್ಕೆ ಇದೇ ಸಾಕ್ಷಿ. ಯಪ್ಪಾ ಈತನ ತಲೆಗೆ ಏನನ್ನಬೇಕೋ ಎನ್ನುತ್ತಿದ್ದಾರೆ ನೆಟ್ಟಿಗರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಪೋಟದ ಸಿಸಿಟಿವಿ ದೃಶ್ಯಾವಳಿಗಳು ವೈರಲ್ video

Delhi Blast: ಸಂತ್ರಸ್ತರ ಕುಟುಂಬದ ಜತೆ ಸರ್ಕಾರವಿರುತ್ತದೆ, ರೇಖಾ ಗುಪ್ತಾ ಸಂತಾಪ

ದೆಹಲಿ ಸ್ಪೋಟದ ಸಂಚುಕೋರರನ್ನು ಸುಮ್ನೇ ಬಿಡಲ್ಲ: ಪ್ರಧಾನಿ ಮೋದಿ

ದೇಶ ಕಂಡ ಅತ್ಯಂತ ದುರ್ಬಲ ಪ್ರಧಾನಿ ಅಮಿತ್ ಶಾ: ಪ್ರಿಯಾಂಕ್ ಖರ್ಗೆ ವಾಗ್ದಾಳಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments