Select Your Language

Notifications

webdunia
webdunia
webdunia
webdunia

ಮಸೀದಿ ದಾಳಿ ಬಗ್ಗೆ ಪಾಕ್ ಸಚಿವ ಹೇಳಿಕೆ

ಮಸೀದಿ ದಾಳಿ ಬಗ್ಗೆ ಪಾಕ್ ಸಚಿವ ಹೇಳಿಕೆ
ಇಸ್ಲಾಮಾಬಾದ್ , ಗುರುವಾರ, 2 ಫೆಬ್ರವರಿ 2023 (12:55 IST)
ಇಸ್ಲಾಮಾಬಾದ್ : ಪ್ರಾರ್ಥನೆ ಮಾಡುವ ವೇಳೆ ಭಾರತದಲ್ಲೂ ಕೊಂದಿಲ್ಲ ಎಂದು ಪೇಶಾವರ್ನಲ್ಲಿ ಮಸೀದಿ ಮೇಲೆ ನಡೆದ ಬಾಂಬ್ ದಾಳಿ ಬಗ್ಗೆ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಪ್ರತಿಕ್ರಿಯಿಸಿದ್ದಾರೆ.

ಪ್ರಾರ್ಥನೆ ಮಾಡುವಾಗ ಭಾರತದಲ್ಲಾಗಲಿ ಅಥವಾ ಇಸ್ರೇಲ್ನಲ್ಲಾಗಿ ಯಾರನ್ನೂ ಹತ್ಯೆ ಮಾಡಿಲ್ಲ. ಆದರೆ ಅದು ಪಾಕಿಸ್ತಾನದಲ್ಲಿ ಸಂಭವಿಸಿದೆ ಎಂದು ಆಸಿಫ್ ಬೇಸರ ವ್ಯಕ್ತಪಡಿಸಿದ್ದಾರೆ. 

2010-2017 ರ ಭಯೋತ್ಪಾದನಾ ಘಟನೆಗಳ ಕುರಿತು ಮಾತನಾಡಿದ ಸಚಿವರು, “ಈ ಯುದ್ಧವು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ ಅಧಿಕಾರಾವಧಿಯಲ್ಲಿ ಸ್ವಾತ್ನಿಂದ ಪ್ರಾರಂಭವಾಯಿತು. ಪಿಎಂಎಲ್-ಎನ್ನ ಹಿಂದಿನ ಅಧಿಕಾರಾವಧಿಯಲ್ಲಿ ಮುಕ್ತಾಯಗೊಂಡಿತು. ನಂತರ ಕರಾಚಿಯಿಂದ ಸ್ವಾತ್ವರೆಗೆ ದೇಶದಲ್ಲಿ ಶಾಂತಿ ಸ್ಥಾಪಿಸಲಾಯಿತು” ಎಂದು ನೆನೆಪಿಸಿಕೊಂಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಸರ್ಕಾರ ಬಡವರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ತಿದೆ : ಮುರ್ಮು