Webdunia - Bharat's app for daily news and videos

Install App

ಮಸೀದಿ ದಾಳಿ ಬಗ್ಗೆ ಪಾಕ್ ಸಚಿವ ಹೇಳಿಕೆ

Webdunia
ಗುರುವಾರ, 2 ಫೆಬ್ರವರಿ 2023 (12:55 IST)
ಇಸ್ಲಾಮಾಬಾದ್ : ಪ್ರಾರ್ಥನೆ ಮಾಡುವ ವೇಳೆ ಭಾರತದಲ್ಲೂ ಕೊಂದಿಲ್ಲ ಎಂದು ಪೇಶಾವರ್ನಲ್ಲಿ ಮಸೀದಿ ಮೇಲೆ ನಡೆದ ಬಾಂಬ್ ದಾಳಿ ಬಗ್ಗೆ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಪ್ರತಿಕ್ರಿಯಿಸಿದ್ದಾರೆ.

ಪ್ರಾರ್ಥನೆ ಮಾಡುವಾಗ ಭಾರತದಲ್ಲಾಗಲಿ ಅಥವಾ ಇಸ್ರೇಲ್ನಲ್ಲಾಗಿ ಯಾರನ್ನೂ ಹತ್ಯೆ ಮಾಡಿಲ್ಲ. ಆದರೆ ಅದು ಪಾಕಿಸ್ತಾನದಲ್ಲಿ ಸಂಭವಿಸಿದೆ ಎಂದು ಆಸಿಫ್ ಬೇಸರ ವ್ಯಕ್ತಪಡಿಸಿದ್ದಾರೆ. 

2010-2017 ರ ಭಯೋತ್ಪಾದನಾ ಘಟನೆಗಳ ಕುರಿತು ಮಾತನಾಡಿದ ಸಚಿವರು, “ಈ ಯುದ್ಧವು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ ಅಧಿಕಾರಾವಧಿಯಲ್ಲಿ ಸ್ವಾತ್ನಿಂದ ಪ್ರಾರಂಭವಾಯಿತು. ಪಿಎಂಎಲ್-ಎನ್ನ ಹಿಂದಿನ ಅಧಿಕಾರಾವಧಿಯಲ್ಲಿ ಮುಕ್ತಾಯಗೊಂಡಿತು. ನಂತರ ಕರಾಚಿಯಿಂದ ಸ್ವಾತ್ವರೆಗೆ ದೇಶದಲ್ಲಿ ಶಾಂತಿ ಸ್ಥಾಪಿಸಲಾಯಿತು” ಎಂದು ನೆನೆಪಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments