Webdunia - Bharat's app for daily news and videos

Install App

ಮಸೀದಿ ದಾಳಿ ಬಗ್ಗೆ ಪಾಕ್ ಸಚಿವ ಹೇಳಿಕೆ

Webdunia
ಗುರುವಾರ, 2 ಫೆಬ್ರವರಿ 2023 (12:55 IST)
ಇಸ್ಲಾಮಾಬಾದ್ : ಪ್ರಾರ್ಥನೆ ಮಾಡುವ ವೇಳೆ ಭಾರತದಲ್ಲೂ ಕೊಂದಿಲ್ಲ ಎಂದು ಪೇಶಾವರ್ನಲ್ಲಿ ಮಸೀದಿ ಮೇಲೆ ನಡೆದ ಬಾಂಬ್ ದಾಳಿ ಬಗ್ಗೆ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಪ್ರತಿಕ್ರಿಯಿಸಿದ್ದಾರೆ.

ಪ್ರಾರ್ಥನೆ ಮಾಡುವಾಗ ಭಾರತದಲ್ಲಾಗಲಿ ಅಥವಾ ಇಸ್ರೇಲ್ನಲ್ಲಾಗಿ ಯಾರನ್ನೂ ಹತ್ಯೆ ಮಾಡಿಲ್ಲ. ಆದರೆ ಅದು ಪಾಕಿಸ್ತಾನದಲ್ಲಿ ಸಂಭವಿಸಿದೆ ಎಂದು ಆಸಿಫ್ ಬೇಸರ ವ್ಯಕ್ತಪಡಿಸಿದ್ದಾರೆ. 

2010-2017 ರ ಭಯೋತ್ಪಾದನಾ ಘಟನೆಗಳ ಕುರಿತು ಮಾತನಾಡಿದ ಸಚಿವರು, “ಈ ಯುದ್ಧವು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ ಅಧಿಕಾರಾವಧಿಯಲ್ಲಿ ಸ್ವಾತ್ನಿಂದ ಪ್ರಾರಂಭವಾಯಿತು. ಪಿಎಂಎಲ್-ಎನ್ನ ಹಿಂದಿನ ಅಧಿಕಾರಾವಧಿಯಲ್ಲಿ ಮುಕ್ತಾಯಗೊಂಡಿತು. ನಂತರ ಕರಾಚಿಯಿಂದ ಸ್ವಾತ್ವರೆಗೆ ದೇಶದಲ್ಲಿ ಶಾಂತಿ ಸ್ಥಾಪಿಸಲಾಯಿತು” ಎಂದು ನೆನೆಪಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments