Webdunia - Bharat's app for daily news and videos

Install App

India Pakistan: ಸಿಂಧೂ ನದಿಯಲ್ಲಿ ಏನೇ ನಿರ್ಮಾಣ ಮಾಡಿದರೂ ಭಾರತದ ಮೇಲೆ ದಾಳಿ ಮಾಡ್ತೇವೆ: ಪಾಕ್ ಸಚಿವ

Krishnaveni K
ಶನಿವಾರ, 3 ಮೇ 2025 (16:29 IST)
ಇಸ್ಲಾಮಾಬಾದ್: ಸಿಂಧೂ ನದಯಲ್ಲಿ ಏನೇ ನಿರ್ಮಾಣ ಮಾಡಿದರೂ ಭಾರತದ ಮೇಲೆ ದಾಳಿ ಮಾಡುತ್ತೇವೆ ಎಂದು ಪಾಕಿಸ್ತಾನ ಸಚಿವ ಖವಾಜ ಅಸಿಫ್ ಬೆದರಿಕೆ ಹಾಕಿದ್ದಾರೆ.

ಪಹಲ್ಗಾಮ್ ದಾಳಿ ಬಳಿಕ ಭಾರತ ಸಿಂಧೂ ನದಿ ಒಪ್ಪಂದ ಮುರಿದುಕೊಂಡು ಪಾಕಿಸ್ತಾನಕ್ಕೆ ಹೊಡೆತ ನೀಡಿತ್ತು. ಪಾಕಿಸ್ತಾನದ ಶೇ.80 ರಷ್ಟು ನೀರಿನ ಅಗತ್ಯಗಳನ್ನು ಸಿಂಧೂ ನದಿ ಪೂರೈಸುತ್ತಿತ್ತು. ಆದರೆ ಈಗ ಸಿಂಧೂ ನದಿ ನೀರು ಸ್ಥಗಿತಗೊಳಿಸುವ ಭಾರತದ ನಿರ್ಧಾರ ಪಾಕಿಸ್ತಾನಕ್ಕೆ ದೊಡ್ಡ ಹೊಡೆತವಾಗಿದೆ.

ಇದೇ ಕಾರಣಕ್ಕೆ ಪಾಕ್ ಸಚಿವ ಆಸಿಫ್ ಈಗ ಬೆದರಿಕೆಯ ಮಾರ್ಗ ಹಿಡಿದಿದ್ದಾರೆ. ಸಿಂಧೂ ನದಿ ನೀರು ಪಾಕಿಸ್ತಾನಕ್ಕೆ ಹರಿಯದಂತೆ ತಡೆಯಲು ಭಾರತ ಹೊಸ ನಿರ್ಮಾಣಗಳನ್ನು ಮಾಡಲೇಬೇಕು. ಆದರೆ ಆ ರೀತಿ ಮಾಡಿದಲ್ಲಿ ದಾಳಿ ಮಾಡುವುದಾಗಿ ಎಚ್ಚರಿಕೆ ನೀಡಿದೆ.

ಹೊಸ ನಿರ್ಮಾಣಗಳನ್ನು ಮಾಡಿದರೆ ಅದು ಸಿಂಧೂ ನದಿ ಒಪ್ಪಂದವನ್ನು ಮುರಿದಂತೆ ಎಂದು ನಾವು ಅಂದುಕೊಳ್ಳಬೇಕಾಗುತ್ತದೆ. ಹೀಗಾದಲ್ಲಿ ಭಾರತಕ್ಕೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಗ್ಯಾರಂಟಿ ಬೇಡ ಎನ್ನಿ ಎಂದ ಬಸವರಾಜ ರಾಯರೆಡ್ಡಿ: ಈ ಕಂಡೀಷನ್ ಮೊದ್ಲೇ ಹೇಳ್ಬೇಕಿತ್ತು ಎಂದ ಜನ

ಅಂತೂ ಮುಖ್ಯಮಂತ್ರಿ ಪಟ್ಟ ಬಿಡುವ ಕಾಲ ಬಂತು: ನೆಟ್ಟಿಗರಿಂದ ಸಿದ್ದರಾಮಯ್ಯ ಟ್ರೋಲ್

ಹಳೇ ಗರ್ಲ್ ಫ್ರೆಂಡ್ ಗೆ ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಮರ್ಮಾಂಗಕ್ಕೆ ಥಳಿಸಿ ಹಲ್ಲೆ

Karnataka Weather: ಈ ವಾರ ರಾಜ್ಯದಲ್ಲಿ ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಿರಲಿದೆ ನೋಡಿ

ಮುಂದಿನ ಸುದ್ದಿ
Show comments