Webdunia - Bharat's app for daily news and videos

Install App

ಭಾರತದ ಮೇಲೆ ಪರಮಾಣು ದ್ರೋಣ್‌ಗಳ ದಾಳಿಗೆ ಪಾಕ್ ಸಜ್ಜು: ಹಫೀಜ್ ಸಯೀದ್

Webdunia
ಸೋಮವಾರ, 6 ಜೂನ್ 2016 (12:17 IST)
ಪಾಕಿಸ್ತಾನದ ವಿರುದ್ಧ ಭಾರತ ಆಕ್ರಮಣಕಾರಿ ಪ್ರವೃತ್ತಿಯನ್ನು ತೋರಿದಲ್ಲಿ ಪರಮಾಣು ಹೊಂದಿರುವ ದ್ರೋಣ್‌ಗಳಿಂದ ದಾಳಿ ನಡೆಸಲಾಗುವುದು ಎಂದು ಮುಂಬೈ ದಾಳಿ ರೂವಾರಿ ಜಮಾತ್ ಉದ್ ದಾವಾ ಮುಖ್ಯಸ್ಥ ಹಫೀಜ್ ಸಯೀದ್ ಹೇಳಿದ್ದಾರೆ. 
 
ಒಂದು ವೇಳೆ ಭಾರತ, ಪಾಕಿಸ್ತಾನದ ಮೇಲೆ ದ್ರೋಣ ದಾಳಿಗಳನ್ನು ಮಾಡಿದಲ್ಲಿ ಸಂಪೂರ್ಣ ಭಾರತ ದೇಶವನ್ನೇ ನಾಶಪಡಿಸುವಂತಹ ದ್ರೋಣ್‌ಗಳಉ ನಮ್ಮ ಹತ್ತಿರ ಸಾಕಷ್ಟಿವೆ ಎಂದು ಎಚ್ಚರಿಕೆ ನೀಡಿದ್ದಾರೆ.
 
ಪಾಕಿಸ್ತಾನ ಗುಪ್ತಚರ ಸಂಸ್ಥೆ ಮತ್ತು ಪಾಕ್ ಸೇನೆಯ ಬೆಂಬಲ ಹೊಂದಿರುವ ಹಫೀಜ್, ಪ್ರಸಕ್ತ ವರ್ಷದ ಆರಂಭದಲ್ಲಿ ತಮ್ಮ ಗುಂಪಿಗೆ ಹೆಚ್ಚು ಹೆಚ್ಚು ಜನರನ್ನು ಸೇರ್ಪಡೆಗೊಳಿಸಿದ್ದು, ಭಾರತದ ವಿರುದ್ಧ ದಾಳಿಗೆ ಸಂಚು ರೂಪಿಸುತ್ತಿದ್ದಾನೆ. 
 
ಭಾರತ ತನ್ನ ಅಂತಾರಾಷ್ಟ್ರೀಯ ಗಡಿಗಳಲ್ಲಿ ಲೇಸರ್ ವಾಲ್ ನಿರ್ಮಿಸಲು ಮುಂದಾಗಿದ್ದರಿಂದ, ಹೆಚ್ಚು ಉಗ್ರರನ್ನು ಭಾರತದೊಳಗೆ ನುಸುಳಿಸಲು ಸಯೀದ್ ರಣತಂತ್ರ ರೂಪಿಸುತ್ತಿದ್ದಾನೆ ಎನ್ನಲಾಗಿದೆ.
 
ಭಾರತದ ಗಡಿಯ ಹತ್ತಿರುವ ಪಾಕಿಸ್ತಾನದ ಗ್ರಾಮಗಳಲ್ಲಿ ಎರಡು ದಿನಗಳ ಬೀಡಾರ ಹೂಡಿದ ಹಫೀಜ್, 10 ಗ್ರಾಮಗಳಿಗೆ ಭೇಟಿ ನೀಡಿ ಭಾರತ ವಿರುದ್ಧ ಪ್ರಚೋದನಾಕಾರಿ ಭಾಷಣ ನೀಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಪ್ರಕರಣ: ಸೋನಮ್ ಜತೆ ಸಂಪರ್ಕದಲ್ಲಿದ್ದ ಮತ್ತಿಬ್ಬರು ಅರೆಸ್ಟ್‌, ಇವರ ಪಾತ್ರವೇನು ಗೊತ್ತಾ

ದೊಡ್ಡ ದುರಂತ ಬೆನ್ನಲ್ಲೇ ಏರ್‌ ಇಂಡಿಯಾಗೆ ಬಾಂಬ್ ಬೆದರಿಕೆ: ನವದೆಹಲಿಗೆ ಹೊರಟಿದ್ದ ವಿಮಾನ ರಿಯಾದ್‌ನಲ್ಲಿ ತುರ್ತು ಭೂಸ್ಪರ್ಶ

ಬೃಹತ್‌ ರ‍್ಯಾಲಿ ವೇಳೆ ವೈಎಸ್‌ಆರ್‌ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹರಿದ ಜಗನ್‌ಮೋಹನ್‌ ರೆಡ್ಡಿ ಕಾರು

ಇರಾನ್‌– ಇಸ್ರೇಲ್‌ ಸಂಘರ್ಷ ಶಮನಕ್ಕೆ ಮೋದಿ ರಂಗಪ್ರವೇಶ: ಭಾರತದ ಪ್ರಧಾನಿಗೆ ಧನ್ಯವಾದ ಹೇಳಿದ ಇರಾನ್

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ : ವಿಜಯೇಂದ್ರ

ಮುಂದಿನ ಸುದ್ದಿ
Show comments