Webdunia - Bharat's app for daily news and videos

Install App

Pakistan ಉಗ್ರರಿಗೆ ಶುರುವಾಯ್ತು ಅಜ್ಞಾತ ಶೂಟರ್ ಭಯ

Krishnaveni K
ಸೋಮವಾರ, 19 ಮೇ 2025 (10:45 IST)
Photo Credit: X
ನವದೆಹಲಿ: ಪಾಕಿಸ್ತಾನ ಗಡಿಯಲ್ಲಿರುವ ಉಗ್ರರನ್ನು ಭಾರತೀಯ ಸೇನೆ ಬೆಂಡೆತ್ತುತ್ತಿದ್ದರೆ ಈಗ ಪಾಕಿಸ್ತಾನದೊಳಗಿನ ಭಯೋತ್ಪಾದಕರಿಗೆ ಅಜ್ಞಾತ ಶೂಟರ್ ಭಯ ಶುರುವಾಗಿದೆ.

ಪಹಲ್ಗಾಮ್ ನಲ್ಲಿ ಉಗ್ರ ದಾಳಿಯಾದಾಗಿನಿಂದ ಭಾರತೀಯ ಸೇನೆ ಪಾಕಿಸ್ತಾನ ಗಡಿಯಲ್ಲಿ ಸಂಹಾರ ಮಾಡುತ್ತಿದೆ. ಉಗ್ರರ ಅಡಗುದಾಣಗಳು, ಮನೆಗಳನ್ನು ಉಡೀಸ್ ಮಾಡುತ್ತಿವೆ. ಆಪರೇಷನ್ ಸಿಂಧೂರ್ ಮೂಲಕ ನೂರಾರು ಉಗ್ರರನ್ನು ಮಟ್ಟ ಹಾಕಿದೆ.

ಇದರ ನಡುವೆಯೇ ಈಗ ಪಾಕಿಸ್ತಾನದೊಳಗಿರುವ ಉಗ್ರರ ನಾಯಕರಿಗೆ ಅಜ್ಞಾತ ಶೂಟರ್ ಭಯ ಶುರುವಾಗಿದೆ. ಕಳೆದ ಕೆಲವು ದಿನಗಳಿಂದ ಸೈಲೆಂಟ್ ಆಗಿದ್ದ ಅಜ್ಞಾತ ಶೂಟರ್ ಈಗ ಮತ್ತೆ ತನ್ನ ಕೆಲಸ ಶುರು ಮಾಡಿದ್ದಾರೆ. ನಿನ್ನೆ ಬೆಂಗಳೂರಿನ ಐಐಎಸ್ ಸಿ ಮೇಲಿನ ಉಗ್ರ ದಾಳಿಯ ರೂವಾರಿ ಸೈಫುಲ್ಲಾ ಖಾಲಿದ್ ನನ್ನು ಅಜ್ಞಾತ ಶೂಟರ್ ಹತ್ಯೆ ಮಾಡಿದ್ದಾನೆ.

ಅಜ್ಞಾತ ಶೂಟರ್ ಈಗಾಗಲೇ ಸಾಕಷ್ಟು ಪ್ರಮುಖ ಉಗ್ರರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದ. ಈ ಹತ್ಯೆ ಮಾಡಿದವರು ಯಾರು, ಎಲ್ಲಿಂದ ಬಂದವರು ಎಂಬುದು ಇನ್ನೂ ನಿಗೂಢ. ಹೀಗಾಗಿ ಈಗ ಪಾಕಿಸ್ತಾನದೊಳಗಿನ ಉಗ್ರ ನಾಯಕರಿಗೆ ಭೀತಿ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments