Webdunia - Bharat's app for daily news and videos

Install App

ಪಾಕಿಸ್ತಾನದ ನಿಯೋಗ ಭಾರತಕ್ಕೆ ಭೇಟಿ

Webdunia
ಭಾನುವಾರ, 29 ಮೇ 2022 (15:38 IST)
ಇಸ್ಲಾಮಾಬಾದ್ : ಉಭಯ ದೇಶಗಳ ನಡುವಿನ ಜಲ ವಿವಾದದ ಕುರಿತು ಮಾತುಕತೆ ನಡೆಸಲು ಪಾಕಿಸ್ತಾನ ನಿಯೋಗದ 5 ಸದಸ್ಯರು ಮೇ 30-31 ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ವರದಿಗಳು ತಿಳಿಸಿವೆ.

ಸಿಂಧೂ ನದಿ ವಿವಾದವನ್ನು ಬಗೆಹರಿಸುವ ಬಗ್ಗೆ ಮೇ 30 ಹಾಗೂ 31ರಂದು ನವದೆಹಲಿಯಲ್ಲಿ ಮಾತುಕತೆ ನಡೆಯಲಿದೆ ಎಂದು ಪಾಕಿಸ್ತಾನದ ಕಮಿಷನರ್ ಸೈಯದ್ ಮಹಮ್ಮದ್ ಮೆಹರ್ ಅಲಿ ಷಾ ತಿಳಿಸಿದ್ದಾರೆ.

ಪಾಕಿಸ್ತಾನದ ನಿಯೋಗ ವಾಘಾ ಗಡಿ ಮೂಲಕ ಭಾರತಕ್ಕೆ ಪ್ರವಾಸ ಮಾಡಲಿದ್ದು, ಭಾರತದೊಂದಿಗಿನ ಮಾತುಕತೆಯಲ್ಲಿ ಪ್ರವಾಹ ಮುನ್ಸೂಚನೆಯ ದತ್ತಾಂಶವನ್ನು ಹಂಚಿಕೊಳ್ಳುವ ಬಗ್ಗೆ ಹಾಗೂ ಪಿಸಿಐಡಬ್ಲ್ಯು(ಸಿಂಧೂ ನೀರಿನ ಪಾಕಿಸ್ತಾನದ ಆಯುಕ್ತ)ವಿನ ವಾರ್ಷಿಕ ವರದಿಯನ್ನು ಚರ್ಚಿಸಲಾಗುವುದು ಎಂದು ಹೇಳಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಸಿಂಧೂರ ಬಗ್ಗೆ ಟೀಕೆ: ವಿದ್ಯಾರ್ಥಿನಿ ವಿರುದ್ಧದ ಕ್ರಮದ ಬಗ್ಗೆ ಹೈಕೋರ್ಟ್ ತರಾಟೆ

ಟ್ರಂಪ್‌ಗೆ ಕೈಕೊಟ್ಟ ಎಲಾನ್ ಮಸ್ಕ್‌: ಡೊನಾಲ್ಡ್‌ ಗೆಲುವಿಗೆ ಟೊಂಕಕಟ್ಟಿದ್ದ ಬಿಲಿಯನೇರ್ ಮುನಿಸಿಗೆ ಕಾರಣವೇನು

Bantwal Murder: ಸತ್ತ ಮುಸ್ಲಿಂ ಯುವಕ ಅಮಾಯಕ, ಭಗವದ್ಗೀತೆಯಲ್ಲಿ ಕೊಲ್ಲಲು ಹೇಳ್ತಾರಾ: ದಿನೇಶ್ ಗುಂಡೂರಾವ್

Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ನಿರಾಸೆ

ಬಿಜೆಪಿಗೆ ಮುಸ್ಲಿಮರ ಬಗ್ಗೆ ಕೆಟ್ಟ ಅಭಿಪ್ರಾಯವಿದೆ, ಮಂಗಳೂರು ಪರಿಸ್ಥಿತಿಗೆ ಅವರೇ ಕಾರಣ: ದಿನೇಶ್ ಗುಂಡೂರಾವ್

ಮುಂದಿನ ಸುದ್ದಿ
Show comments