Webdunia - Bharat's app for daily news and videos

Install App

ಪೈಲಟ್ ಅಭಿನಂದನ್ ಬಿಡುಗಡೆಯನ್ನು ಪ್ರಶ್ನಿಸಿ ಕೋರ್ಟ್ ಮೇಟ್ಟಿಲೆರಿದ ಪಾಕ್ ಹೋರಾಟಗಾರರು

Webdunia
ಶುಕ್ರವಾರ, 1 ಮಾರ್ಚ್ 2019 (11:26 IST)
ಪಾಕಿಸ್ತಾನ್ : ಪಾಕ್ ವಶದಿಂದ ಬಿಡುಗಡೆಯಾಗುತ್ತಿರುವ ಪೈಲಟ್ ಅಭಿನಂದನ್ ಅವರನ್ನು ಸ್ವಾಗತಿಸಲು ಭಾರತದಲ್ಲಿ ಸಕಲ ಸಿದ್ಧತೆಗಗಳು ನಡೆಯುತ್ತಿದ್ದರೆ ಅತ್ತ ಪಾಕಿಸ್ತಾನದಲ್ಲಿ ಪೈಲಟ್ ಅಭಿನಂದನ್ ಬಿಡುಗಡೆಯನ್ನು ಪ್ರಶ್ನಿಸಿ ಪಾಕ್ ಹೋರಾಟಗಾರರು ಕೋರ್ಟ್ ಮೇಟ್ಟಿಲೆರಿದ್ದಾರೆ.


ಹೌದು. ಎರಡು ದಿನಗಳ ಹಿಂದೆ ಶತ್ರುಪಡೆಯನ್ನು ಹಿಮ್ಮೆಟ್ಟಿಸುವ ವೇಳೆ ಪತನಗೊಂಡ ಮಿಗ್‌ ವಿಮಾನದ ಪೈಲಟ್‌ ಅಭಿನಂದನ್‌ ಅವರನ್ನು ಸೆರೆ ಹಿಡಿದು ತನ್ನ  ವಶದಲ್ಲಿರಿಸಿಕೊಂಡ ಪಾಕಿಸ್ತಾನ, ಅಭಿನಂದನ್‍ ರನ್ನು ಶಾಂತಿ ಸ್ಥಾಪನೆ ಉದ್ದೇಶದಿಂದ ಶುಕ್ರವಾರ ಬಿಡುಗಡೆ ಮಾಡೋದಾಗಿ ಅಲ್ಲಿನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.


ಆದರೆ ಇದೀಗ ಭಾರತದ ವಿಂಗ್ ಕಮಾಂಡರ್ ಅಭಿನಂದನ್ ಬಿಡುಗಡೆಯನ್ನು ಪ್ರಶ್ನಿಸಿ ಪಾಕ್ ಹೋರಾಟಗಾರರು ಸುಪ್ರೀಂ ಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments