Webdunia - Bharat's app for daily news and videos

Install App

ಸಿಹಿ ತಿಂಡಿಯಲ್ಲಿ ವಿಷ ಬೆರೆಸಿ 30 ಜನರನ್ನು ಕೊಂದ ಪಾಕ್ ಅಂಗಡಿ ಮಾಲೀಕ

Webdunia
ಶುಕ್ರವಾರ, 6 ಮೇ 2016 (19:48 IST)
ಪಾಕಿಸ್ತಾನದ ಸಿಹಿ ತಿನಿಸು ಅಂಗಡಿ ಮಾಲೀಕ ತನ್ನ ತಿಂಡಿಯಲ್ಲಿ ಕೀಟನಾಶಕ ಬೆರೆಸಿ 30ಕ್ಕೂ ಹೆಚ್ಚು ಜನರಿಗೆ ಮಾರಣಾಂತಿಕ ವಿಷವುಣಿಸಿದ ಆರೋಪಕ್ಕೆ ಗುರಿಯಾಗಿದ್ದಾನೆ. ತನ್ನ ಅಣ್ಣನ ಮೇಲೆ ಸೇಡುತೀರಿಸಿಕೊಳ್ಳುವುದಕ್ಕೆ ಅವನು ಇಂತಹ ದುಷ್ಕೃತ್ಯಕ್ಕೆ ಇಳಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
 
ಕೇಂದ್ರ ಪಂಜಾಬ್ ಪ್ರಾಂತ್ಯದಲ್ಲಿನ ಕೋರ್ಟ್‌ನಲ್ಲಿ ತಪ್ಪೊಪ್ಪಿಗೆ ಹೇಳಿಕೆ ನೀಡಿದ ಖಾಲಿದ್ ಮೆಹಮೂದ್ ಸಿಹಿ ತಿನಿಸಿನ ಅಂಗಡಿಯ ಪಾಲುದಾರನಾದ ತನ್ನ ಅಣ್ಣ ತಾರಿಖ್ ವ್ಯವಹಾರದ ವಿವಾದದಲ್ಲಿ ತನ್ನನ್ನು ಅವಮಾನ ಮಾಡಿ ನಿಂದಿಸಿದ್ದರಿಂದ ಅವನ ಮೇಲೆ ಸೇಡುತೀರಿಸಿಕೊಳ್ಳಲು ಈ ರೀತಿ ಮಾಡಿದ್ದಾಗಿ ಹೇಳಿದ್ದಾನೆ. 
 
ನನಗೆ ಕೋಪ ತಡೆಯಲಾಗದೇ ಬೇಯುತ್ತಿದ್ದ ಸಿಹಿತಿಂಡಿಯೊಳಗೆ ಕೀಟನಾಶಕವನ್ನು ಬೆರೆಸಿದೆ ಎಂದು ಅವನು ಹೇಳಿದ್ದಾನೆ.  ವಿಷಯುಕ್ತ ಸಿಹಿತಿಂಡಿಯನ್ನು ಸ್ಥಳೀಯ ವ್ಯಕ್ತಿ ಖರೀದಿಸಿ ತನ್ನ ಮೊಮ್ಮಗನ ಹುಟ್ಟುಹಬ್ಬ ಆಚರಿಸುತ್ತಿದ್ದ ಕುಟುಂಬಕ್ಕೆ ಮತ್ತು ಸ್ನೇಹಿತರಿಗೆ ತಿನ್ನಿಸಿದ್ದರು. ಮಗುವಿನ ತಂದೆ, ಅವನ 6 ಮಂದಿ ಚಿಕ್ಕಪ್ಪಂದಿರು ಮತ್ತು ಒಬ್ಬರು ಚಿಕ್ಕಮ್ಮ ಮೃತಪಟ್ಟ 30 ಮಂದಿಯ ಪೈಕಿ ಸೇರಿದ್ದಾರೆ. ಮೃತರಲ್ಲಿ ಐವರು ಮಕ್ಕಳು ಕೂಡ ಸೇರಿದ್ದಾರೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಪಾಕ್‌ಗೆ ಸಹಾಯ ಮಾಡಿದ್ದಕ್ಕೆ ಟರ್ಕಿಗೆ ತಕ್ಕ ಉತ್ತರ ಕೊಟ್ಟ ಭಾರತ

ಭಯೋತ್ಪಾದಕರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ಕಳುಹಿಸಿದೆವು: ಸೋಫಿಯಾ ಖುರೇಷಿ ವಿರುದ್ಧದ ವಿಜಯ್ ಶಾ ಹೇಳಿಕೆಗೆ ಆಕ್ರೋಶ

ಮೂಕ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಅರೋಪ, ನ್ಯಾಯಕ್ಕಾಗಿ ಶವವಿಟ್ಟು ಪ್ರತಿಭಟನೆ

ಅರುಣಾಚಲ ಪ್ರದೇಶದ ಮೇಲೆ ಹಕ್ಕು ಚಲಾಯಿಸಲು ಬಂದ ಚೀನಾಗೆ ಖಡಕ್‌ ಉತ್ತರ ಕೊಟ್ಟ ಭಾರತ

ಭಾರತದ ಮೇಲಿನ ದಾಳಿಗೆ ಪಾಕ್‌ಗೆ ಸಹಾಯ ಮಾಡಿದ ಟರ್ಕಿ, ಕಳುಹಿಸಿದ ಡ್ರೋನ್‌ಗಳ ಲೆಕ್ಕಾ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments