Webdunia - Bharat's app for daily news and videos

Install App

ಭಾರತದ ರಾಷ್ಟ್ರಪತಿಗಳಿಗೆ ತನ್ನ ವಾಯನೆಲೆ ಬಳಸಲು ಅನುಮತಿ ನೀಡದ ಪಾಕ್

Webdunia
ಭಾನುವಾರ, 8 ಸೆಪ್ಟಂಬರ್ 2019 (07:26 IST)
ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಇತ್ತೀಚೆಗೆ ಹಳಸಿರುವ ಸಂಬಂಧದ ಪರಿಣಾಮ ಈಗ ಭಾರತದ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರಿಗೆ ತನ್ನ ವಾಯುನೆಲೆ ಬಳಸಲು ಪಾಕ್ ಅನುಮತಿ ನಿರಾಕರಿಸಿದ ಘಟನೆ ನಡೆದಿದೆ.


ಸೋಮವಾರ ಐಸ್ ಲ್ಯಾಂಡ್, ಸ್ವಿಜರ್ ಲ್ಯಾಂಡ್ ಗೆ ತೆರಳಲಿರುವ ರಾಷ್ಟ್ರಪತಿಗಳಿಗೆ ಪಾಕ್ ವಾಯುನೆಲೆ ಮುಖಾಂತರ ಸಂಚರಿಸಲು ಅವಕಾಶ ನೀಡಬೇಕೆಂದು ಭಾರತದ ವಿದೇಶಾಂಗ ಇಲಾಖೆ ಮನವಿ ಮಾಡಿತ್ತು.

ಆದರೆ ಭಾರತೀಯ ನಾಯಕರಿಗೆ ತನ್ನ ವಾಯುನೆಲೆ ಬಳಸಲು ಅವಕಾಶ ನೀಡಬಾರದು ಎಂದು ಪಾಕ್ ವಿಪಕ್ಷಗಳ ಒತ್ತಡಕ್ಕೆ ಮಣಿದಿರುವ ಇಮ್ರಾನ್ ಖಾನ್ ನೇತೃತ್ವದ ಸರ್ಕಾರ ಅನುಮತಿ ನಿರಾಕರಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments