Webdunia - Bharat's app for daily news and videos

Install App

ಕೆಟ್ಟ ಮೇಲೆ ಪಾಕಿಸ್ತಾನಕ್ಕೆ ಬುದ್ಧಿ ಬಂತು

Webdunia
ಶನಿವಾರ, 18 ಫೆಬ್ರವರಿ 2017 (06:25 IST)
ಕರಾಚಿ: ಸಿಂಧ್ ಪ್ರಾಂತ್ಯದ ಧಾರ್ಮಿಕ ಕೇಂದ್ರದಲ್ಲಿ ಐಎಸ್ ಉಗ್ರ ಆತ್ಮಾಹುತಿ ದಾಳಿ ನಡೆಸಿ 80 ಜನರನ್ನು ಕೊಂದ ಮೇಲೆ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿದೆ. ದೇಶದಾದ್ಯಂತ ದಾಳಿ ನಡೆಸಿದ ಪಾಕ್ ಭದ್ರತಾ ಪಡೆಗಳು ಉಗ್ರರ ಮಾರಣ ಹೋಮ ನಡೆಸಿದೆ.

 
ಸುಮಾರು 100 ಉಗ್ರರನ್ನು ಮಟ್ಟ ಹಾಕಲಾಗಿದೆ ಎಂದು ಪಾಕ್ ಪಡೆಗಳು ಹೇಳಿಕೊಂಡಿವೆ. ಲಾಲ್ ಶಹಬಾಜ್ ಖಲಂದರ್ ಧಾರ್ಮಿಕ ಕೇಂದ್ರದಲ್ಲಿ ಉಗ್ರನೋರ್ವ ಆತ್ಮಾಹುತಿ ದಾಳಿ ನಡೆಸಿ 80 ಕ್ಕೂ ಹೆಚ್ಚು ಜನರ ಸಾವಿಗೆ ಕಾರಣನಾಗಿದ್ದ.

ಉಗ್ರರ ದಾಳಿಯ ಬೆನ್ನಲ್ಲೇ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಸೇನಾ ಮುಖ್ಯಸ್ಥರು ಹೇಳಿಕೊಂಡಿದ್ದರು. ಇದೀಗ ನುಡಿದಂತೆ ನಡೆದಿದ್ದಾರೆ. ಪಾಕಿಸ್ತಾನ ಆಫ್ಘಾನಿಸ್ತಾನ ಗಡಿ ಪ್ರದೇಶದಲ್ಲಿ ದಾಳಿ ನಡೆದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments