Select Your Language

Notifications

webdunia
webdunia
webdunia
webdunia

ಟಿಪ್ಪು ಸುಲ್ತಾನ್ ವಿಚಾರ ಪ್ರಸ್ತಾಪಿಸಿ ಕರ್ನಾಟಕದ ರಾಜಕೀಯಕ್ಕೆ ಕಿಚ್ಚು ಹಚ್ಚಿದ ಪಾಕಿಸ್ತಾನ!

ಟಿಪ್ಪು ಸುಲ್ತಾನ್ ವಿಚಾರ ಪ್ರಸ್ತಾಪಿಸಿ ಕರ್ನಾಟಕದ ರಾಜಕೀಯಕ್ಕೆ ಕಿಚ್ಚು ಹಚ್ಚಿದ ಪಾಕಿಸ್ತಾನ!
ನವದೆಹಲಿ , ಶನಿವಾರ, 5 ಮೇ 2018 (08:08 IST)
ನವದೆಹಲಿ: ಕರ್ನಾಟಕದಲ್ಲಿ ಟಿಪ್ಪು ಸುಲ್ತಾನ್ ವಿಚಾರವಾಗಿ ರಾಜಕೀಯ ಪಕ್ಷಗಳು ಕೆಸರೆರಚಾಟ ಮಾಡುತ್ತಿವೆ. ಇದಕ್ಕೆ ಇದೀಗ ನೆರೆಯ ಪಾಕಿಸ್ತಾನ ಕಿಚ್ಚು ಹಚ್ಚಿಸಿದೆ.
 

ಟಿಪ್ಪು ಸುಲ್ತಾನ್ ನ್ನು ಮೈಸೂರಿನ ಹುಲಿ ಎಂದು ಕರೆದಿರುವ ಪಾಕಿಸ್ತಾನ ಕರ್ನಾಟಕ ರಾಜಕಾರಣಿಗಳಿಗೆ ಆಡಿಕೊಳ್ಳಲು ಹೊಸ ಅಸ್ತ್ರ ಸಿಗುವಂತೆ ಮಾಡಿದೆ.

ಇದೀಗ ಬಿಜೆಪಿ ಇದನ್ನೇ ಅಸ್ತ್ರವಾಗಿ ಬಳಸಿಕೊಂಡಿದ್ದು, ಪಾಕಿಸ್ತಾನಕ್ಕೆ ತಿರುಗೇಟು ಕೊಡುವುದರ ಜತೆಗೆ ಪಾಕ್ ಪರೋಕ್ಷವಾಗಿ ಕಾಂಗ್ರೆಸ್ ಪಕ್ಷಕ್ಕೆ ಸಹಾಯ ಮಾಡುತ್ತಿದೆ ಎಂದು ವ್ಯಂಗ್ಯವಾಡಿದೆ.  ಟಿಪ್ಪು ಜಯಂತಿ ಆಚರಣೆ ವಿಚಾರವಾಗಿಯೇ ಬಿಜೆಪಿ ಕಾಂಗ್ರೆಸ್ ಮೇಲೆ ಭಾರೀ ಟೀಕಾ ಪ್ರಹಾರ ನಡೆಸಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಪುನೀತ್ ರಾಜ್ ಕುಮಾರ್ ಪ್ರಧಾನಿ ಮೋದಿ ಭೇಟಿ ಮಾಡಲು ಅವಕಾಶ ಮಾಡಿಕೊಟ್ಟಿದ್ದು ಯಾರು ಗೊತ್ತಾ?!