Webdunia - Bharat's app for daily news and videos

Install App

ಟಿಪ್ಪು ಸುಲ್ತಾನ್ ವಿಚಾರ ಪ್ರಸ್ತಾಪಿಸಿ ಕರ್ನಾಟಕದ ರಾಜಕೀಯಕ್ಕೆ ಕಿಚ್ಚು ಹಚ್ಚಿದ ಪಾಕಿಸ್ತಾನ!

Webdunia
ಶನಿವಾರ, 5 ಮೇ 2018 (08:08 IST)
ನವದೆಹಲಿ: ಕರ್ನಾಟಕದಲ್ಲಿ ಟಿಪ್ಪು ಸುಲ್ತಾನ್ ವಿಚಾರವಾಗಿ ರಾಜಕೀಯ ಪಕ್ಷಗಳು ಕೆಸರೆರಚಾಟ ಮಾಡುತ್ತಿವೆ. ಇದಕ್ಕೆ ಇದೀಗ ನೆರೆಯ ಪಾಕಿಸ್ತಾನ ಕಿಚ್ಚು ಹಚ್ಚಿಸಿದೆ.
 

ಟಿಪ್ಪು ಸುಲ್ತಾನ್ ನ್ನು ಮೈಸೂರಿನ ಹುಲಿ ಎಂದು ಕರೆದಿರುವ ಪಾಕಿಸ್ತಾನ ಕರ್ನಾಟಕ ರಾಜಕಾರಣಿಗಳಿಗೆ ಆಡಿಕೊಳ್ಳಲು ಹೊಸ ಅಸ್ತ್ರ ಸಿಗುವಂತೆ ಮಾಡಿದೆ.

ಇದೀಗ ಬಿಜೆಪಿ ಇದನ್ನೇ ಅಸ್ತ್ರವಾಗಿ ಬಳಸಿಕೊಂಡಿದ್ದು, ಪಾಕಿಸ್ತಾನಕ್ಕೆ ತಿರುಗೇಟು ಕೊಡುವುದರ ಜತೆಗೆ ಪಾಕ್ ಪರೋಕ್ಷವಾಗಿ ಕಾಂಗ್ರೆಸ್ ಪಕ್ಷಕ್ಕೆ ಸಹಾಯ ಮಾಡುತ್ತಿದೆ ಎಂದು ವ್ಯಂಗ್ಯವಾಡಿದೆ.  ಟಿಪ್ಪು ಜಯಂತಿ ಆಚರಣೆ ವಿಚಾರವಾಗಿಯೇ ಬಿಜೆಪಿ ಕಾಂಗ್ರೆಸ್ ಮೇಲೆ ಭಾರೀ ಟೀಕಾ ಪ್ರಹಾರ ನಡೆಸಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಧಿವೇಶನ ಆರಂಭಕ್ಕೆ ಮೊದಲೇ ಬಿಜೆಪಿ ಪ್ರತಿಭಟನೆ

ಧರ್ಮಸ್ಥಳದ ಬಗ್ಗೆ ಸದನದಲ್ಲೂ ಪ್ರಸ್ತಾಪ ಮಾಡ್ತೀವಿ ಎಂದ ಸಿಟಿ ರವಿ

ಪೊಲೀಸರಿಗೆ ಗೌರವ ಕೊಡೋದು ಹೇಗೆಂದು ಮೋದಿ ನೋಡಿ ಕಲಿಯಿರಿ: ಟ್ರೋಲ್ ಆದ ಸಿದ್ದರಾಮಯ್ಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ನಮ್ಮ ನಾಶ ಮಾಡಿದ್ರೆ ಅರ್ಧ ಪ್ರಪಂಚವನ್ನೇ ಮುಳುಗಿಸ್ತೀವಿ: ಪಾಕ್ ಸೇನಾ ಮುಖ್ಯಸ್ಥ ಆಸಿಫ್ ಮುನೀರ್ ಬೆದರಿಕೆ

ಮುಂದಿನ ಸುದ್ದಿ
Show comments