Webdunia - Bharat's app for daily news and videos

Install App

ಟಿಪ್ಪು ಸುಲ್ತಾನ್ ವಿಚಾರ ಪ್ರಸ್ತಾಪಿಸಿ ಕರ್ನಾಟಕದ ರಾಜಕೀಯಕ್ಕೆ ಕಿಚ್ಚು ಹಚ್ಚಿದ ಪಾಕಿಸ್ತಾನ!

Webdunia
ಶನಿವಾರ, 5 ಮೇ 2018 (08:08 IST)
ನವದೆಹಲಿ: ಕರ್ನಾಟಕದಲ್ಲಿ ಟಿಪ್ಪು ಸುಲ್ತಾನ್ ವಿಚಾರವಾಗಿ ರಾಜಕೀಯ ಪಕ್ಷಗಳು ಕೆಸರೆರಚಾಟ ಮಾಡುತ್ತಿವೆ. ಇದಕ್ಕೆ ಇದೀಗ ನೆರೆಯ ಪಾಕಿಸ್ತಾನ ಕಿಚ್ಚು ಹಚ್ಚಿಸಿದೆ.
 

ಟಿಪ್ಪು ಸುಲ್ತಾನ್ ನ್ನು ಮೈಸೂರಿನ ಹುಲಿ ಎಂದು ಕರೆದಿರುವ ಪಾಕಿಸ್ತಾನ ಕರ್ನಾಟಕ ರಾಜಕಾರಣಿಗಳಿಗೆ ಆಡಿಕೊಳ್ಳಲು ಹೊಸ ಅಸ್ತ್ರ ಸಿಗುವಂತೆ ಮಾಡಿದೆ.

ಇದೀಗ ಬಿಜೆಪಿ ಇದನ್ನೇ ಅಸ್ತ್ರವಾಗಿ ಬಳಸಿಕೊಂಡಿದ್ದು, ಪಾಕಿಸ್ತಾನಕ್ಕೆ ತಿರುಗೇಟು ಕೊಡುವುದರ ಜತೆಗೆ ಪಾಕ್ ಪರೋಕ್ಷವಾಗಿ ಕಾಂಗ್ರೆಸ್ ಪಕ್ಷಕ್ಕೆ ಸಹಾಯ ಮಾಡುತ್ತಿದೆ ಎಂದು ವ್ಯಂಗ್ಯವಾಡಿದೆ.  ಟಿಪ್ಪು ಜಯಂತಿ ಆಚರಣೆ ವಿಚಾರವಾಗಿಯೇ ಬಿಜೆಪಿ ಕಾಂಗ್ರೆಸ್ ಮೇಲೆ ಭಾರೀ ಟೀಕಾ ಪ್ರಹಾರ ನಡೆಸಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments