Webdunia - Bharat's app for daily news and videos

Install App

ಭಾರತದ ಜತೆ ಯುದ್ಧ ಮಾಡಲ್ಲ ಎಂದ ಪಾಕಿಸ್ತಾನ

Webdunia
ಮಂಗಳವಾರ, 5 ಜೂನ್ 2018 (09:12 IST)
ನವದೆಹಲಿ: ಭಾರತ ಮತ್ತು ಪಾಕ್ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ದಾಳಿ ನಡೆಸಿದ ಬೆನ್ನಲ್ಲೇ ಭಾರತದ ಜತೆಗೆ ಯುದ್ಧ ಮಾಡಲ್ಲ ಎಂದು ಪಾಕ್ ಸೇನಾ ನಾಯಕರು ಹೇಳಿಕೊಂಡಿದ್ದಾರೆ.

ರಂಜಾನ್ ತಿಂಗಳಲ್ಲಿ ಕದನ ವಿರಾಮ ಘೋಷಿಸಿದ್ದರೂ ಪಾಕ್ ಕಿರಿಕ್ ಮಾಡಿತ್ತು. ಇದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ನಂತರ ಪಾಕ್ ಈ ಹೇಳಿಕೆ ನೀಡಿದೆ.

ಅಷ್ಟೇ ಅಲ್ಲ, ಭಾರತ ತನ್ನ ನಾಗರಿಕರ ಮೇಲೆ ದಾಳಿ ನಡೆಸಿತ್ತು. ಅದಕ್ಕೇ ನಮ್ಮ ನಾಗರಿಕರನ್ನು ರಕ್ಷಿಸಲು ಪ್ರತಿ ದಾಳಿ ನಡೆಸಿದ್ದೆವು. ನಾವು ಶಾಂತಿ ಬಯಸುತ್ತೇವೆ. ಆದರೆ ಅದನ್ನು ತಪ್ಪಾಗಿ ಭಾವಿಸಬಾರದು ಎಂದು ಪಾಕ್ ಸೇನಾ ವಕ್ತಾರ ಆಸಿಫ್ ಗಫೂರ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments