Webdunia - Bharat's app for daily news and videos

Install App

ಭಾರತದ ಜತೆ ಯುದ್ಧ ಮಾಡಲ್ಲ ಎಂದ ಪಾಕಿಸ್ತಾನ

Webdunia
ಮಂಗಳವಾರ, 5 ಜೂನ್ 2018 (09:12 IST)
ನವದೆಹಲಿ: ಭಾರತ ಮತ್ತು ಪಾಕ್ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ದಾಳಿ ನಡೆಸಿದ ಬೆನ್ನಲ್ಲೇ ಭಾರತದ ಜತೆಗೆ ಯುದ್ಧ ಮಾಡಲ್ಲ ಎಂದು ಪಾಕ್ ಸೇನಾ ನಾಯಕರು ಹೇಳಿಕೊಂಡಿದ್ದಾರೆ.

ರಂಜಾನ್ ತಿಂಗಳಲ್ಲಿ ಕದನ ವಿರಾಮ ಘೋಷಿಸಿದ್ದರೂ ಪಾಕ್ ಕಿರಿಕ್ ಮಾಡಿತ್ತು. ಇದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ನಂತರ ಪಾಕ್ ಈ ಹೇಳಿಕೆ ನೀಡಿದೆ.

ಅಷ್ಟೇ ಅಲ್ಲ, ಭಾರತ ತನ್ನ ನಾಗರಿಕರ ಮೇಲೆ ದಾಳಿ ನಡೆಸಿತ್ತು. ಅದಕ್ಕೇ ನಮ್ಮ ನಾಗರಿಕರನ್ನು ರಕ್ಷಿಸಲು ಪ್ರತಿ ದಾಳಿ ನಡೆಸಿದ್ದೆವು. ನಾವು ಶಾಂತಿ ಬಯಸುತ್ತೇವೆ. ಆದರೆ ಅದನ್ನು ತಪ್ಪಾಗಿ ಭಾವಿಸಬಾರದು ಎಂದು ಪಾಕ್ ಸೇನಾ ವಕ್ತಾರ ಆಸಿಫ್ ಗಫೂರ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments