ಪೆಹಲ್ಗಾಮ್ ದಾಳಿ ಯಾವುದೇ ಸಂದರ್ಭದಲ್ಲೂ ಒಪ್ಪಲಾಗದು: ಉಗ್ರರ ಪೈಶಾಚಿಕ ಕೃತ್ಯಕ್ಕೆ ವಿಶ್ವಸಂಸ್ಥೆ ಖಂಡನೆ

Sampriya
ಬುಧವಾರ, 23 ಏಪ್ರಿಲ್ 2025 (14:12 IST)
Photo Courtesy X
ಕಾಶ್ಮೀರ:  ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಭಯೋತ್ಪಾದಕರ ದಾಳಿಯನ್ನು ವಿಶ್ವಸಂಸ್ಥೆ ತೀವ್ರವಾಗಿ ಖಂಡಿಸಿದೆ.

ನಾಗರಿಕರ ಮೇಲಿನ ದಾಳಿ ಯಾವುದೇ ಸಂದರ್ಭದಲ್ಲೂ ಸ್ವೀಕಾರಾರ್ಹವಲ್ಲ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಒತ್ತಿ ಹೇಳಿದ್ದಾರೆ. ಮೃತರ ಕುಟುಂಬಗಳಿಗೆ ಗುಟೆರೆಸ್ ಸಂತಾಪ ಸೂಚಿಸಿದ್ದಾರೆ ಎಂದೂ ಅವರು ಹೇಳಿದ್ದಾರೆ.

28 ಜನರ ಜೀವ ತೆಗೆದ ಜಮ್ಮು ಮತ್ತು ಕಾಶ್ಮೀರದ ಭಯೋತ್ಪಾದಕರ ದಾಳಿಯನ್ನು ಪ್ರಧಾನ ಕಾರ್ಯದರ್ಶಿ ಬಲವಾಗಿ ಖಂಡಿಸಿದ್ದಾರೆ. ನಾಗರಿಕರ ಮೇಲಿನ ದಾಳಿಗಳನ್ನು ಯಾವುದೇ ಸಂದರ್ಭದಲ್ಲೂ ಒಪ್ಪಲಾಗುವುದಿಲ್ಲ ಎಂದು ಪ್ರಧಾನ ಕಾರ್ಯದರ್ಶಿ ಹೇಖಿರುವುದಾಗಿ ಅವರ ವಕ್ತಾರ ಸ್ಟೀಫನ್ ಡುಜಾರಿಕ್ ಹೇಳಿದ್ದಾರೆ.

ಮಂಗಳವಾರ ಮಧ್ಯಾಹ್ನ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಪ್ರವಾಸಿಗರು ಸೇರಿ 28 ಮಂದಿ ಮೃತಪಟ್ಟಿದ್ದಾರೆ. ಇದು 2019 ರಲ್ಲಿ ಪುಲ್ವಾಮಾ ದಾಳಿಯ ನಂತರ ಕಣಿವೆಯಲ್ಲಿ ನಡೆದ ಅತ್ಯಂತ ಭೀಕರ ದಾಳಿಯಾಗಿದೆ.

<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಲು ಯಡಿಯೂರಪ್ಪ ಹಾದಿ ಹಿಡಿದರಾ ಡಿಕೆ ಶಿವಕುಮಾರ್: ರಾತ್ರೋ ರಾತ್ರಿ ಮಾಡಿದ್ದೇನು

Karnataka Weather: ವಾರಂತ್ಯದಲ್ಲಿ ಕರ್ನಾಟಕದ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಮುಂದಿನ ಸುದ್ದಿ
Show comments