Webdunia - Bharat's app for daily news and videos

Install App

17 ಭಾರತೀಯರ ಬಿಡುಗಡೆಗೆ ಇರಾನ್‌ನಿಂದ ಸಕಾರಾತ್ಮಕ ಸ್ಪಂದನೆ: ಜೈ ಶಂಕರ್

Sampriya
ಸೋಮವಾರ, 15 ಏಪ್ರಿಲ್ 2024 (14:11 IST)
Photo Courtesy X
ಬೆಂಗಳೂರು: ಇರಾನ್ ವಶದಲ್ಲಿರುವ ಸರಕು ಹಡಗಿನಲ್ಲಿದ್ದ 17 ಭಾರತೀಯರನ್ನು ಬಿಡುಗಡೆ ಮಾಡುವ ಸಂಬಂಧ ಆ ದೇಶದ ವಿದೇಶಾಂಗ ಸಚಿವರ ಜತೆ ಮಾತನಾಡಿದ್ದು, ಅವರಿಂದ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ ಎಂದು ಭಾರತದ ವಿದೇಶಾಂಗ ಸಚಿವ ಎಸ್. ಜೈ ಶಂಕರ್ ತಿಳಿಸಿದರು.

ನಮ್ಮ ಮಾತುಕತೆ ಬಳಿಕ ವಿದೇಶಾಂಗ ಇಲಾಖೆಯ ಅಧಿಕಾರಿಗಳು ಮುಂದಿನ ಪ್ರಕ್ರಿಯೆ ಆರಂಭಿಸಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಭಾರತದ ಆತಂಕ ಅರ್ಥವಾಗುತ್ತದೆ ಎಂದು ಇರಾನ್ ವಿದೇಶಾಂಗ ಸಚಿವರು ನನಗೆ ಹೇಳಿದರು. ಹೀಗಾಗಿ ಬಿಡುಗಡೆ ವಿಶ್ವಾಸವಿದೆ. ಭಾರತದ ಒಳಗೂ, ಹೊರಗೂ ಪ್ರತಿಯೊಬ್ಬ ಭಾರತೀಯನ ರಕ್ಷಣೆ ಮೋದಿಯವರ ಗ್ಯಾರಂಟಿ ಎಂದೂ ಜೈ ಶಂಕರ್ ಹೇಳಿದರು.

ಮಧ್ಯ ಪ್ರಾಚ್ಯ ಭಾಗದಲ್ಲಿ 90 ಲಕ್ಷ ಭಾರತೀಯರು ವಾಸವಿದ್ದಾರೆ. ಅವರ ರಕ್ಷಣೆಯೇ ನಮ್ಮ ಬದ್ಧತೆ. ಈ ಹಿನ್ನೆಲೆಯಲ್ಲಿ ಇಸ್ರೇಲ್ ಮತ್ತು ಇರಾನ್ ಎರಡೂ ದೇಶಗಳ ಸಂಪರ್ಕದಲ್ಲಿ ಇದ್ದೇವೆ. ಸಂಘರ್ಷ ಬಿಟ್ಟು ಮಾತುಕತೆಗೆ ಸಲಹೆ ನೀಡಿದ್ದೇವೆ ಎಂದು ಜೈಶಂಕರ್ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Liverpool Univesity: ಯುಕೆಯ ವಿದ್ಯಾಭ್ಯಾಸ ಬೆಂಗಳೂರಿನಲ್ಲಿ ಮಾಡಬೇಕುನ್ನುವವರಿಗೆ Good News

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಪ್ರೊಪೆಸರ್‌ಗೆ ಬಿಗ್‌ ರಿಲೀಫ್‌

Operation Sindoor ಬಳಿಕ ಮತ್ತೇ ಅಣಕು ಪ್ರದರ್ಶನದಲ್ಲಿ ತೊಡಗಿದ ಭಾರತ, ಇದರ ಅರ್ಥವೇನು

Bantwal Abdul Rahim Case: ಬಿಜೆಪಿ ಶವಗಳ ಮೇಲೆ ರಾಜಕೀಯ ಮಾಡುತ್ತಿದೆ, ದಿನೇಶ್‌ ಗುಂಡೂರಾವ್‌

Abdul Rahim Case: 15 ಮಂದಿಯ ವಿರುದ್ಧ ಬಿತ್ತು ಎಫ್‌ಐಆರ್‌, ಚುರುಕುಗೊಂಡ ತನಿಖೆ

ಮುಂದಿನ ಸುದ್ದಿ
Show comments