Webdunia - Bharat's app for daily news and videos

Install App

ಪುಟಿನ್ ನೇರ ಎಚ್ಚರಿಕೆ!?

Webdunia
ಗುರುವಾರ, 24 ಫೆಬ್ರವರಿ 2022 (13:49 IST)
ಮಾಸ್ಕೋ : ರಷ್ಯಾ – ಉಕ್ರೇನ್ ಮೇಲೆ ಯುದ್ಧ ಘೋಷಿಸುತ್ತಿದ್ದಂತೆ ಮಾಸ್ಕೋ ಮತ್ತು ಉಕ್ರೇನ್ ನಡುವಿನ ರಾಜತಾಂತ್ರಿಕ ಸಂಬಂಧ ಮುರಿದು ಬಿದ್ದಿದೆ.

ಇತ್ತ ರಷ್ಯಾ- ಉಕ್ರೇನ್ ಯುದ್ಧ ವಿಚಾರವಾಗಿ ಇತರ ರಾಷ್ಟ್ರಗಳು ಮೂಗುತೂರಿಸಬೇಡಿ ಎಂದು ಪುಟಿನ್ ನೇರವಾಗಿ ವಿರೋಧಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ರಷ್ಯಾ ಈಗಾಗಲೇ ಉಕ್ರೇನ್ ಮೇಲೆ ದಾಳಿ ಆರಂಭಿಸಿದೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಉಕ್ರೇನ್ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ಇಂದು ಬೆಳಗ್ಗೆ 6 ಗಂಟೆಗೆ ಉಕ್ರೇನ್ನಲ್ಲಿ ರಷ್ಯಾ ಮಿಲಿಟರಿ ಕಾರ್ಯಾಚರಣೆ ಆರಂಭಿಸಿದೆ. ಈ ವಿಚಾರದಲ್ಲಿ ಯಾವುದೇ ರಾಷ್ಟ್ರಗಳು ಮೂಗುತೂರಿಸದಂತೆ ಇತರ ರಾಷ್ಟ್ರಗಳಿಗೆ ವಾಡ್ಲಿಮಿರ್ ಪುಟೀನ್ ಎಚ್ಚರಿಕೆ ನೀಡಿದ್ದಾರೆ.

ರಷ್ಯಾದ ಇತ್ತೀಚಿನ ನಿರ್ಧಾರದಲ್ಲಿ ಹಸ್ತಕ್ಷೇಪ ಮಾಡುವ ರಾಷ್ಟ್ರಗಳಿಗೆ ಎಚ್ಚರಿಕೆ ನೀಡಿದ್ದು, ಹಸ್ತಕ್ಷೇಪ ಮಾಡುವ ಇತರ ರಾಷ್ಟ್ರಗಳು ಪರಿಣಾಮ ಎದುರಿಸಬೇಕಾದಿತು. ಈ ಹಿಂದೆ ಎಂದೂ ನೋಡಿರದ ತೀವ್ರ ಪರಿಣಾಮಗಳಿಗೆ ಕಾರಣವಾಗಬಹುದು ಎಂದು ಪುಟೀನ್ ವಾರ್ನಿಂಗ್ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

Animal Attack: MPಯ ಬರ್ವಾನಿಯಲ್ಲಿ 6ಮಂದಿ ಸಾವು, ಹಲವರಿಗೆ ಗಾಯ

Pakistan: ಗನ್‌ ಜತೆ 200 ಕೈದಿಗಳು ಪರಾರಿ, ಜೈಲಿನಲ್ಲೇ ಹೀಗಾದ್ರೇ ಇನ್ನೇನ್ ಕತೆ

ಮುಂದಿನ ಸುದ್ದಿ
Show comments