Webdunia - Bharat's app for daily news and videos

Install App

ಪುಟಿನ್ ‘ಯುದ್ಧಾಪರಾಧಿ’ : ಜೋ ಬೈಡನ್

Webdunia
ಗುರುವಾರ, 17 ಮಾರ್ಚ್ 2022 (12:42 IST)
ವಾಷಿಂಗ್ಟನ್ : ಉಕ್ರೇನ್-ರಷ್ಯಾ ನಡುವೆ ಯುದ್ಧ ತೀವ್ರಗತಿಯಲ್ಲಿ ಸಾಗುತ್ತಿದೆ. ಈ ನಡುವೆ ರಷ್ಯಾ ಸೇನೆ 1,500ಕ್ಕೂ ಹೆಚ್ಚು ಜನರಿಗೆ ಆಶ್ರಯ ಕೊಟ್ಟಿದ್ದ ಥಿಯೇಟರ್ ಮೇಲೆ ಬಾಂಬ್ ದಾಳಿ ಮಾಡಿದೆ.

ಈ ಹಿನ್ನೆಲೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ರಷ್ಯಾ ಅಧ್ಯಕ್ಷ ಪುಟಿನ್ನನ್ನು ‘ಯುದ್ಧಾಪರಾಧಿ’ ಎಂದು ಕರೆದಿದ್ದಾರೆ. ಶ್ವೇತಾಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಷ್ಯಾ – ಉಕ್ರೇನ್ ಯುದ್ಧ ಕುರಿತು ಮಾತನಾಡಿದ ಬೈಡನ್, ಉಕ್ರೇನ್ನಲ್ಲಿ ರಷ್ಯಾದ ನಾಯಕನ ದಾಳಿಯು ಹೆಚ್ಚು ನಾಗರಿಕರನ್ನು ಬಲಿತೆಗೆದುಕೊಂಡಿತು.

‘ನೂರಾರು’ ಜನರು ಆಶ್ರಯ ಪಡೆದಿದ್ದ ಥಿಯೇಟರ್ ಮೇಲೆ ಬಾಂಬ್ ದಾಳಿ ಮಾಡಿ ಧ್ವಂಸಗೊಳಿಸಿದ್ದಾರೆ. ಇದು ಅಮಾನವೀಯವಾಗಿದೆ. ಈ ಮೂಲಕ ಪುಟಿನ್ ‘ಯುದ್ಧ ಅಪರಾಧಿ’ ಯಾಗಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. 

ಉಕ್ರೇನ್ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಯು ಯುಎಸ್ ಕಾಂಗ್ರೆಸ್ ಮತ್ತು ಅಧ್ಯಕ್ಷರಿಗೆ ಸಹಾಯಕ್ಕಾಗಿ ಒಂದು ದೊಡ್ಡ ಮನವಿಯನ್ನು ಮಾಡಿದ್ದರು. ಅದಕ್ಕೆ ಬೈಡನ್, ರಷ್ಯಾದ ಆಕ್ರಮಣಕಾರಿ ಸೈನ್ಯದ ವಿರುದ್ಧ ಹೋರಾಡಲು 1 ಬಿಲಿಯನ್ ಹೊಸ ಶಸ್ತ್ರಾಸ್ತ್ರಗಳನ್ನು ನೀಡುವುದಾಗಿ ಪ್ರತಿಕ್ರಿಯಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments