Webdunia - Bharat's app for daily news and videos

Install App

ಯುದ್ಧ ಬೇಡ ಎಂಬುದನ್ನು ಪುಟಿನ್ಗೆ ಅರ್ಥ ಮಾಡಿಸಿ: ಕುಲೆಬಾ

Webdunia
ಸೋಮವಾರ, 7 ಮಾರ್ಚ್ 2022 (10:04 IST)
ಕೀವ್ : ರಷ್ಯಾ ಹಾಗೂ ಉಕ್ರೇನ್ ನಡುವಿನ ಸಂಘರ್ಷ 11ನೇ ದಿನಕ್ಕೆ ಕಾಲಿಟ್ಟಿದೆ. ಯುದ್ಧ ಸಾಕು ಎಂದು ವಿಶ್ವದ ಹಲವು ರಾಷ್ಟ್ರಗಳು ಒತ್ತಾಯಿಸುತ್ತಿವೆ.

ಇದೀಗ ಉಕ್ರೇನ್ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ಕೂಡ ಯುದ್ಧ ಬೇಡ ಎಂಬುದನ್ನು ರಷ್ಯಾ ಅಧ್ಯಕ್ಷ ಪುಟಿನ್ ಗೆ ಅರ್ಥ ಮಾಡಿಸುವಂತೆ ಮನವಿ ಮಾಡಿದ್ದಾರೆ. ಸದ್ಯ ಯುದ್ಧ ನಿಲ್ಲಿಸುವುದು ಪುಟಿನ್ ಕೈಯಲ್ಲಿಯೇ ಇದೆ. ಈ ಮಧ್ಯೆ ರಷ್ಯಾ-ಉಕ್ರೇನ್ ಯುದ್ಧ ನಿಲ್ಲಿಸಿ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡುವವರ ಸಂಖ್ಯೆಯೂ ಹೆಚ್ಚಾಗಿದೆ.

 
ಇದೇ ವೇಳೆ ರಷ್ಯಾ ಅಧ್ಯಕ್ಷನೊಂದಿಗೆ ಉತ್ತಮ ಸಂಬಂಧ ಹೊಂದಿರುವ ಭಾರತ, ಚೀನಾ, ನೈಜೀರಿಯಾ ಸೇರಿ ಇನ್ನಿತರ ರಾಷ್ಟ್ರಗಳಿಗೆ ಯುದ್ಧ ನಿಲ್ಲಿಸಲು ಸಹಾಯ ಮಾಡುವಂತೆಯೂ ಕೇಳಿಕೊಂಡಿದ್ದಾರೆ. ರಷ್ಯಾ ಮೇಲಿನ ನಿರ್ಬಂಧಗಳನ್ನು ಹೆಚ್ಚಿಸಿ.

ಆ ದೇಶ ಯುದ್ಧದ ನಿಯಮ ಉಲ್ಲಂಘಿಸುತ್ತಿದೆ. ಈಗ ಕದನ ವಿರಾಮವನ್ನೂ ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿದ್ದಾರೆ. ಅಲ್ಲದೆ ಉಕ್ರೇನ್ನಲ್ಲಿರುವ ಇತರ ದೇಶಗಳ ನಾಗರಿಕರು ಹಾಗೂ ನಮ್ಮ ನಾಗರಿಕರನ್ನು ಇಲ್ಲಿಂದ ಸ್ಥಳಾಂತರಿಸಲು ಅವಕಾಶ ಕೊಡಿ ಎಂದು ಕುಲೆಬಾ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments