Webdunia - Bharat's app for daily news and videos

Install App

ಆಪ್ತ ವಲಯದವರಿಂದಲೇ ಪುಟಿನ್ ಹತ್ಯೆ : ಝೆಲೆನ್ಸ್ಕಿ

Webdunia
ಗುರುವಾರ, 2 ಮಾರ್ಚ್ 2023 (11:18 IST)
ಕೀವ್ : ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಒಂದು ದಿನ ತಮ್ಮ ಆಪ್ತ ವಲಯದವರಿಂದಲೇ ಕೊಲ್ಲಲ್ಪಡುತ್ತಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಭವಿಷ್ಯ ನುಡಿದಿದ್ದಾರೆ.
 
ಝೆಲೆನ್ಸ್ಕಿ ಅವರ ಈ ಹೇಳಿಕೆ ಉಕ್ರೇನ್ನ ‘ಇಯರ್’ ಹೆಸರಿನ ಸಾಕ್ಷ್ಯಚಿತ್ರದಲ್ಲಿ ಕಂಡುಬಂದಿದೆ. ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿ 1 ವರ್ಷವಾಗಿರುವ ಹಿನ್ನೆಲೆ ಶುಕ್ರವಾರ ಇಯರ್ ಸಾಕ್ಷ್ಯಚಿತ್ರವನ್ನು ಬಿಡುಗಡೆ ಮಾಡಲಾಗಿದೆ.

ರಷ್ಯಾ ಅಧ್ಯಕ್ಷ ನಾಯಕತ್ವದಲ್ಲಿ ದುರ್ಬಲತೆಯ ಅವಧಿ ಬರಲಿದೆ. ಅವರ ಆಪ್ತ ವಲಯದವರೇ ಅಧ್ಯಕ್ಷನ ವಿರುದ್ಧ ಕೆಲಸ ಮಾಡಲು ಪ್ರೇರೇಪಿಸಲಿದೆ. ಪರಭಕ್ಷಕಗಳು ಪರಭಕ್ಷಕನನ್ನು ತಿನ್ನುತ್ತವೆ.

ಕೊಲೆಗಾರನನ್ನು ಕೊಲ್ಲಲು ಅವರು ಕಾರಣಗಳನ್ನು ಕಂಡುಕೊಳ್ಳುತ್ತಾರೆ. ಇದು ಖಂಡಿತಾ ನಡೆಯುತ್ತದೆ, ಆದರೆ ಯಾವಾಗ ಆಗುತ್ತದೆ ಎಂಬುದು ಹೇಳಲು ಸಾಧ್ಯವಿಲ್ಲ ಎಂದು ಉಕ್ರೇನ್ ಅಧ್ಯಕ್ಷ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಭಾರತೀಯ ಸೇನಾ ದಾಳಿಗೆ ಆಪರೇಷನ್ ಸಿಂದೂರ್ ಎಂದೇ ಹೆಸರಿಟ್ಟಿದ್ದೇಕೆ ಇಲ್ಲಿದೆ ಕಾರಣ

Operation Sindoor: ಮೋದಿಗೆ ಹೇಳಿ ಎಂದಿದ್ದಕ್ಕೆ ತಕ್ಕ ಉತ್ತರ ಕೊಟ್ಟ ಮೋದಿ

India Pakistan Operation Sindoor: ಭಾರತ ದಾಳಿ ನಡೆಸಿದ 9 ಸ್ಥಳಗಳು ಯಾವುದೆಲ್ಲಾ

India Pakistan Operation Sindoor: ಪಹಲ್ಗಾಮ್ ದಾಳಿಗೆ ಭಾರತ ಪ್ರತೀಕಾರ, 9 ಕಡೆ ದಾಳಿ Video

19ಮಾಜಿ ಮಂತ್ರಿಗಳ ಭದ್ರತೆ ಕೈಬಿಟ್ಟ ಗೃಹ ಸಚಿವಾಲಯ, ಆದರೆ ಸ್ಮೃತಿ ಇರಾನಿಗೆ ಯಾಕೆ ಈ ವಿಶೇಷತೆ

ಮುಂದಿನ ಸುದ್ದಿ
Show comments