Webdunia - Bharat's app for daily news and videos

Install App

ಶಾಹಿದ್ ಅಫ್ರಿದಿ ಹೇಳಿಕೆಗೆ ರೈಟ್ ಎಂದ ಗೃಹ ಸಚಿವ ರಾಜನಾಥ್ ಸಿಂಗ್

Webdunia
ಶುಕ್ರವಾರ, 16 ನವೆಂಬರ್ 2018 (08:44 IST)
ನವದೆಹಲಿ: ಕಾಶ್ಮೀರಕ್ಕಾಗಿ ಪಾಕಿಸ್ತಾನ ಬೇಡಿಕೆ ಇಡುವುದರಲ್ಲಿ ಅರ್ಥವಿಲ್ಲ ಎಂದಿದ್ದ ಪಾಕ್ ಕ್ರಿಕೆಟಿಗ ಶಾಹಿದ್ ಅಫ್ರಿದಿ ಹೇಳಿಕೆಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ.

ಪಾಕಿಸ್ತಾನಕ್ಕೆ ತನ್ನದೇ ದೇಶದ ನಾಲ್ಕು ಪ್ರಾಂತ್ಯಗಳನ್ನು ನೋಡಿಕೊಳ್ಳಲು ಕಷ್ಟವಾಗಿರುವಾಗ ಕಾಶ್ಮೀರದ ಅಗತ್ಯವಿಲ್ಲ ಎಂದು ಅಫ್ರಿದಿ ಹೇಳಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ರಾಜನಾಥ್ ಸಿಂಗ್ ಅಫ್ರಿದಿ ಸರಿಯಾಗಿಯೇ ಹೇಳಿದ್ದಾರೆ ಎಂದಿದ್ದಾರೆ.

‘ಅವರು ಸರಿಯಾಗಿಯೇ ಹೇಳಿದ್ದಾರೆ. ಪಾಕಿಸ್ತಾನವನ್ನೇ ಅವರಿಗೆ ನಿಭಾಯಿಸಲು ಆಗುತ್ತಿಲ್ಲ. ಹಾಗಿರುವಾಗ ಕಾಶ್ಮೀರವನ್ನು ಹೇಗೆ ನಿಭಾಯಿಸುತ್ತಾರೆ? ಕಾಶ್ಮೀರ ಯಾವತ್ತೂ, ಎಂದಿಗೂ ಭಾರತದ ಅವಿಭಾಜ್ಯ ಅಂಗ’ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಣ್ಣ ಮಾಡಿದ ಘೋರ ಅಪರಾಧ ಏನು: ವಿಜಯೇಂದ್ರ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಳಿಕೆ

ಮಹಿಳೆಯರು ಬೋರಲು ಮಲಗಬಾರದೇ ಡಾ ಪದ್ಮಿನಿ ಪ್ರಸಾದ್ ಹೀಗೆ ಹೇಳಿದ್ದರು

ಧರ್ಮಸ್ಥಳ ಕೇಸ್: ಕೊನೆಗೂ ಆ ಮಹತ್ವದ ತನಿಖೆಗೆ ಸಮಯ ಬಂದೇ ಬಿಡ್ತು

ಮುಂದಿನ ಸುದ್ದಿ
Show comments