ನ್ಯೂಕ್ಲಿಯರ್ ಘಟಕದ ಮೇಲೆ ರಾಕೆಟ್ ದಾಳಿ!

Webdunia
ಶನಿವಾರ, 13 ಆಗಸ್ಟ್ 2022 (15:27 IST)
ಕೈವ್ : ಉಕ್ರೇನಿನ ಝಪೋರಿಝ್ಯಾ ಪರಮಾಣು ವಿದ್ಯುತ್ ಸ್ಥಾವರದ ಸಮೀಪವೇ ರಷ್ಯಾ ರಾಕೆಟ್ ದಾಳಿ ನಡೆಸಿದ್ದು, 14 ಜೀವಗಳು ಬಲಿಯಾಗಿರುವ ದಾರುಣ ಘಟನೆ ನಡೆದಿದೆ.

ರಷ್ಯಾ ಮೇಲಿನ ನಿಯಂತ್ರಣವು ಇತರ ದೇಶಗಳಿಗೂ ಅಪಾಯವನ್ನುಂಟುಮಾಡುತ್ತವೆ ಎಂದು ಉ7 ರಾಷ್ಟ್ರಗಳು ಎಚ್ಚರಿಸಿವೆ.

ರಷ್ಯಾ-ಉಕ್ರೇನ್ ದಾಳಿ ನಡೆಸುತ್ತಿರುವ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ಇದು ಜನರ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಹಾಗಾಗಿ ಉಭಯ ದೇಶಗಳು ಪರಮಾಣು ಘಟಕದ ಸುರಕ್ಷತೆ ಹಾಗೂ ಭದ್ರತೆಗೆ ಗಮನ ನೀಡಬೇಕು ಎಂದು ಕರೆ ನೀಡಿದೆ.

ಈ ಸಂಬಂಧ ಚರ್ಚೆಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ನಿನ್ನೆಯಷ್ಟೇ ತುರ್ತು ಸಭೆ ಕರೆದಿತ್ತು. ಈ ವೇಳೆ ವಿಶ್ವಸಂಸ್ಥೆಯು ಭಾರತದ ಕಾಯಂ ಪ್ರತಿನಿಧಿ ರುಚಿರಾ ಕಂಬೋಜ್, ಪರಮಾಣು ಘಟಕದ ಸುರಕ್ಷತೆ ಮತ್ತು ಭದ್ರತೆ ಉದ್ದೇಶದಿಂದ ಘಟಕದ ಸುತ್ತ ನಡೆಯುತ್ತಿರುವ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ.

ಉಭಯ ದೇಶಗಳ ದಾಳಿಯಿಂದ ಉಂಟಾಗುವ ಯಾವುದೇ ಹಾನಿಯು ಸಾರ್ವಜನಿಕ ಆರೋಗ್ಯ ಮತ್ತು ಪರಿಸರದ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಎಚ್ಚರಿಸಿದ್ದಾರೆ.

ರಷ್ಯಾ ರಾಕೆಟ್ ದಾಳಿಯಿಂದ 14 ಮಂದಿ ದುರ್ಮರಣಕ್ಕೀಡಾಗಿದ್ದು, 11 ಮಂದಿ ಗಾಯಗೊಂಡಿದ್ದಾರೆ. ಐವರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರ ನೀಡುವ ಭಾಷಣವನ್ನು ರಾಜ್ಯಪಾಲರು ಬದಲಾಯಿಸುವ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಅವರಪ್ಪರಾಣೆ ಸಿಎಂ ಆಗಲ್ಲ ಎಂದಿದ್ದ ಸಿದ್ದರಾಮಯ್ಯನವರು ನಮ್ಮ ಮನೆ ಬಾಗಿಲಿಗೆ ಬಂದಿದ್ದರು: ಎಚ್‌ಡಿ ಕುಮಾರಸ್ವಾಮಿ

ಬಿಜೆಪಿಯವರಿಗೆ ಈ ನಾಲ್ಕು ಪದ ಬಿಟ್ರೇ, ಬೇರೆ ಮಾತನಾಡಲು ಬರಲ್ಲ: ಪ್ರಿಯಾಂಕ್ ಖರ್ಗೆ ಕಿಡಿ

ರಾಜಕೀಯಕ್ಕಾಗಿ ನಾನು ಭಾರತವನ್ನು ಬೈಯಲು ಸಾಧ್ಯವಿಲ್ಲ: ಡಿಸಿಎಂ ಡಿಕೆ ಶಿವಕುಮಾರ್‌

Tamilnadu Rain Alert: ಮುನ್ಸೂಚನೆಯಂತೆ ಈ ಭಾಗದಲ್ಲಿ ಮಳೆ

ಮುಂದಿನ ಸುದ್ದಿ
Show comments