ಮಾನವ ಕಳ್ಳಸಾಗಣಿಕೆ ಆರೋಪದ ಮೇಲೆ ಪ್ಯಾರಿಸ್ ವಶಪಡಿಸಿದ್ದ ವಿಮಾನ ಭಾರತಕ್ಕೆ ವಾಪಸ್

Webdunia
ಮಂಗಳವಾರ, 26 ಡಿಸೆಂಬರ್ 2023 (11:30 IST)
ಮುಂಬೈ: ಮಾನವ ಕಳ್ಳಸಾಗಣಿಕೆ ಆರೋಪದ ಮೇಲೆ 270 ಭಾರತೀಯ ಪ್ರಯಾಣಿಕರಿದ್ದ ವಿಮಾನ ಇದೀಗ ಮುಂಬೈಗೆ ಬಂದಿಳಿದಿದೆ.

ಸುಮಾರು ನಾಲ್ಕು ದಿನಗಳ ಪ್ಯಾರಿಸ್ ಬಳಿ ವ್ರತಿ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ತಡೆಹಿಡಿಯಲಾಗಿತ್ತು. ಎಲ್ಲವೂ ಸರಿಯಾಗಿದ್ದರೆ ನಿನ್ನೆಯೇ ವಿಮಾನ ಮುಂಬೈ ವಿಮಾನ ನಿಲ್ದಾಣಕ್ಕೆ ಬರಬೇಕಾಗಿತ್ತು.

ಆದರೆ ಇದೀಗ ತಡವಾಗಿ ಅಂದರೆ ಇಂದು ಮುಂಜಾನೆ ಮುಂಬೈಗೆ ಬಂದಿಳಿಯಿತು. ವಿಚಾರಣೆ ನಡೆಸಿದ ಬಳಿಕವಷ್ಟೇ ಫ್ರಾನ್ಸ್ ಅಧಿಕಾರಿಗಳು ವಿಮಾನ ಟೇಕ್ ಆಫ್ ಮಾಡಲು ಅನುಮತಿ ನೀಡಿದರು.

ರೊಮೇನಿಯಾ ಲೆಜೆಂಡ್ ಏರ್ ಲೈನ್ಸ್ ಗೆ ಸೇರಿದ ವಿಮಾನದಲ್ಲಿ 303 ಪ್ರಯಾಣಿಕರಿದ್ದರು. ಈ ಪೈಕಿ ಬಹುತೇಕರು ಭಾರತೀಯ ಮೂಲದವರೇ ಆಗಿದ್ದರು. ಕೆಲವರನ್ನು ಮಾನವ ಕಳ್ಳಸಾಗಣಿಕೆ ಮಾಡಲಾಗುತ್ತಿದೆ ಎಂಬ ಮಾಹಿತಿ ಬಂದ ಹಿನ್ನಲೆಯಲ್ಲಿ ವಿಮಾನವನ್ನು ತಡೆಹಿಡಿಯಲಾಗಿತ್ತು. ಇದು ಅಂತಾರಾಷ್ಟ್ರೀಯಮಟ್ಟದಲ್ಲಿ ಸುದ್ದಿಯಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನಾಯಕನಿದ್ದರೆ ಸಮುದಾಯಕ್ಕೆ ಬಲ, ಸಿದ್ದು ಪರ ಪುತ್ರ ಯತೀಂದ್ರ ಅಬ್ಬರದ ಭಾಷಣ

ಗೋವಾದಲ್ಲಿ ವಿಶ್ವದ ಅತಿ ಎತ್ತರದ ರಾಮನ ಪ್ರತಿಮೆ ಅನಾವರಣಗೊಳಿಸಿದ ಮೋದಿ

ಶಕ್ತಿ, ಗೃಹಲಕ್ಷ್ಮಿ ಯೋಜನೆಯಿಂದ ತಲಾ ಆದಾಯದಲ್ಲಿ ದೇಶದಲ್ಲಿಯೇ ರಾಜ್ಯ ಮೊದಲು: ಸಿದ್ದರಾಮಯ್ಯ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments