Webdunia - Bharat's app for daily news and videos

Install App

ಉಕ್ಕು ಕಾರ್ಖಾನೆ ಮೇಲೆ ರಷ್ಯಾ ದಾಳಿ

Webdunia
ಸೋಮವಾರ, 25 ಏಪ್ರಿಲ್ 2022 (11:19 IST)
ಕೀವ್ : ರಷ್ಯಾ ಸೇನೆ ಬಹುತೇಕ ವಶಕ್ಕೆ ಪಡೆದುಕೊಂಡಿರುವ ಬಂದರು ನಗರ ಮರಿಯುಪೋಲ್ನಲ್ಲಿ ಉಳಿದಿರುವ ಉಕ್ರೇನ್ನ ಕೊನೆಯ ತುಕಡಿಯನ್ನು ಹೊರಹಾಕುವ ಉದ್ದೇಶದಿಂದ ಇಲ್ಲಿನ ಉಕ್ಕು ಕಾರ್ಖಾನೆಯ ಮೇಲೆ ರಷ್ಯಾ ಪಡೆಗಳು ವಾಯುದಾಳಿ ನಡೆಸಿವೆ.
 
ರಷ್ಯಾದ ಉಕ್ಕು ಕಾರ್ಖಾನೆಯಲ್ಲಿ ವಶಪಡಿಸಿಕೊಳ್ಳಲು ಸುಮಾರು 2000 ಯೋಧರು ಹೋರಾಟ ನಡೆಸುತ್ತಿದ್ದಾರೆ. ಅತಿ ದೂರಕ್ಕೆ ದಾಳಿ ಮಾಡಬಲ್ಲ ವಿಮಾನಗಳನ್ನುಬಳಸಿ ರಷ್ಯಾ ದಾಳಿ ನಡೆಸುತ್ತಿದೆ.

ಮರಿಯುಪೋಲ್ನಲ್ಲಿ ಉಳಿದಿರುವ ಜನರಿಗೆ ಆಹಾರದ ಅಭಾವ ಎದುರಾಗಿದೆ. ಇದೇ ವೇಳೆ ರಾಜಧಾನಿ ಕೀವ್ನಿಂದ ತನ್ನ ಸೇನೆಯನ್ನು ಹಿಂಪಡೆಯುತ್ತಿರುವ ರಷ್ಯಾ ಉಳಿದ ನಗರ ಮೇಲಿನ ದಾಳಿಯನ್ನು ತೀವ್ರಗೊಳಿಸಿದೆ.

ಯುದ್ಧ ಆರಂಭವಾದಾಗಿನಿಂದಲೂ ಬಂದರು ನಗರ ಮಾರಿಯುಪೋಲ್ ಮೇಲೆ ರಷ್ಯಾ ಭೀಕರ ದಾಳಿ ನಡೆಸುತ್ತಲೇ ಇದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments