Webdunia - Bharat's app for daily news and videos

Install App

ಉಕ್ಕು ಕಾರ್ಖಾನೆ ಮೇಲೆ ರಷ್ಯಾ ದಾಳಿ

Webdunia
ಸೋಮವಾರ, 25 ಏಪ್ರಿಲ್ 2022 (11:19 IST)
ಕೀವ್ : ರಷ್ಯಾ ಸೇನೆ ಬಹುತೇಕ ವಶಕ್ಕೆ ಪಡೆದುಕೊಂಡಿರುವ ಬಂದರು ನಗರ ಮರಿಯುಪೋಲ್ನಲ್ಲಿ ಉಳಿದಿರುವ ಉಕ್ರೇನ್ನ ಕೊನೆಯ ತುಕಡಿಯನ್ನು ಹೊರಹಾಕುವ ಉದ್ದೇಶದಿಂದ ಇಲ್ಲಿನ ಉಕ್ಕು ಕಾರ್ಖಾನೆಯ ಮೇಲೆ ರಷ್ಯಾ ಪಡೆಗಳು ವಾಯುದಾಳಿ ನಡೆಸಿವೆ.
 
ರಷ್ಯಾದ ಉಕ್ಕು ಕಾರ್ಖಾನೆಯಲ್ಲಿ ವಶಪಡಿಸಿಕೊಳ್ಳಲು ಸುಮಾರು 2000 ಯೋಧರು ಹೋರಾಟ ನಡೆಸುತ್ತಿದ್ದಾರೆ. ಅತಿ ದೂರಕ್ಕೆ ದಾಳಿ ಮಾಡಬಲ್ಲ ವಿಮಾನಗಳನ್ನುಬಳಸಿ ರಷ್ಯಾ ದಾಳಿ ನಡೆಸುತ್ತಿದೆ.

ಮರಿಯುಪೋಲ್ನಲ್ಲಿ ಉಳಿದಿರುವ ಜನರಿಗೆ ಆಹಾರದ ಅಭಾವ ಎದುರಾಗಿದೆ. ಇದೇ ವೇಳೆ ರಾಜಧಾನಿ ಕೀವ್ನಿಂದ ತನ್ನ ಸೇನೆಯನ್ನು ಹಿಂಪಡೆಯುತ್ತಿರುವ ರಷ್ಯಾ ಉಳಿದ ನಗರ ಮೇಲಿನ ದಾಳಿಯನ್ನು ತೀವ್ರಗೊಳಿಸಿದೆ.

ಯುದ್ಧ ಆರಂಭವಾದಾಗಿನಿಂದಲೂ ಬಂದರು ನಗರ ಮಾರಿಯುಪೋಲ್ ಮೇಲೆ ರಷ್ಯಾ ಭೀಕರ ದಾಳಿ ನಡೆಸುತ್ತಲೇ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments