Webdunia - Bharat's app for daily news and videos

Install App

ದೇಶವನ್ನು ಮೂರು ಭಾಗ ಮಾಡಿದ ರಷ್ಯಾ!?

Webdunia
ಬುಧವಾರ, 23 ಫೆಬ್ರವರಿ 2022 (10:07 IST)
ಮಾಸ್ಕೋ : ಕಾಲುಕೆರೆದು ಕದನಕ್ಕೆ ಸಜ್ಜಾಗಿರುವ ರಷ್ಯಾ, ಇದೀಗ ಉಕ್ರೇನ್ ದೇಶವನ್ನು ಮೂರು ಭಾಗ ಮಾಡಿ ಘೋಷಣೆ ಹೊರಡಿಸಿದೆ.

ರಷ್ಯಾ ಬೆಂಬಲಿತ ಪ್ರತ್ಯೇಕತಾವಾದಿಗಳ ನಿಯಂತ್ರಣದಲ್ಲಿರುವ ದೋನೆಟ್ಸ್ಕೋ, ಲುಹಾನ್ಸ್ಕೋ ಪ್ರಾಂತ್ಯಗಳನ್ನು ಎರಡು ಪ್ರತ್ಯೇಕ ದೇಶಗಳೆಂದು ಗುರುತಿಸಿ ಪುಟಿನ್ ಆದೇಶ ಹೊರಡಿಸಿದ್ದಾರೆ.

ಹೊಸ ದೇಶಗಳಲ್ಲಿ ಶಾಂತಿ ಸ್ಥಾಪನೆ ಆಗುವವರೆಗೂ ರಷ್ಯಾದ ಶಾಂತಿಪಾಲನಾ ಪಡೆಗಳನ್ನು ನಿಯೋಜಿಸಲು ತೀರ್ಮಾನಿಸಿದೆ. ಈ ಮೂಲಕ ಉಕ್ರೇನ್ ಅಸ್ತಿತ್ವವನ್ನೇ ಪ್ರಶ್ನಿಸಿ ಯುರೋಪ್ ದೇಶಗಳಿಗೆ ಪುಟಿನ್ ಭಯ ಹುಟ್ಟಿಸಿದ್ದಾರೆ.

ನಾವು ಶಾಂತಿಯನ್ನು ಬಯಸುತ್ತೇವೆ. ಒಂದಿಂಚೂ ಭಾಗವನ್ನು ಇತರರು ಆಕ್ರಮಿಸಲು ಬಿಡುವುದಿಲ್ಲ ಎಂದು ಉಕ್ರೇನ್ ಅಧ್ಯಕ್ಷ ಸ್ಪಷ್ಟಪಡಿಸಿದ್ದಾರೆ. ನಮ್ಮ ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ತರಲು ರಷ್ಯಾ ನೋಡುತ್ತಿದೆ. ಇದನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಅಧ್ಯಕ್ಷ ಜೆಲೆನ್ ಸ್ಕೀ ಗುಡುಗಿದ್ದಾರೆ.

 
ರಷ್ಯಾದ ನಡೆ ಬಗ್ಗೆ ವಿಶ್ವಸಂಸ್ಥೆಯ ಭದ್ರತಾಮಂಡಳಿಯಲ್ಲಿ ಬಿಸಿಬಿಸಿ ಚರ್ಚೆ ನಡೆದಿದೆ. ರಷ್ಯಾ ಕ್ರಮವನ್ನು ಅಮೆರಿಕ, ಬ್ರಿಟನ್, ಯುರೋಪ್ ಒಕ್ಕೂಟ, ಆಸ್ಟ್ರೇಲಿಯಾ ತೀವ್ರವಾಗಿ ಖಂಡಿಸಿವೆ. ಉಕ್ರೇನ್ನಿಂದ ಬೇರ್ಪಟ್ಟ 2 ಪ್ರಾಂತ್ಯಗಳಿಗೆ ಆರ್ಥಿಕ ನಿರ್ಬಂಧ ಹೇರಿ ಅಮೆರಿಕ, ಬ್ರಿಟನ್, ಯುರೋಪ್ ಒಕ್ಕೂಟದ ಹಲವು ದೇಶಗಳು ಶಾಕ್ ನೀಡಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಮುಂದಿನ ಸುದ್ದಿ
Show comments