Webdunia - Bharat's app for daily news and videos

Install App

ದಾವೂದ್ ಇಬ್ರಾಹಿಂಗೆ ವಿಷಪ್ರಾಷನ ಮಾಡಿದ್ದು ಮತ್ತದೇ ‘ಅಪರಿಚಿತ’ ಟೀಂ?!

Webdunia
ಮಂಗಳವಾರ, 19 ಡಿಸೆಂಬರ್ 2023 (09:40 IST)
ಕರಾಚಿ: ಭೂಗತ ಲೋಕದ ಪಾತಕಿ ದಾವೂದ್ ಇಬ್ರಾಹಿಂಗೆ ವಿಷಪ್ರಾಷನ ಮಾಡಲಾಗಿದ್ದು, ಕರಾಚಿಯ ಆಸ್ಪತ್ರೆಯೊಂದರಲ್ಲಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ವರದಿಯಾಗುತ್ತಿದೆ.

ಸದ್ಯಕ್ಕೆ ದಾವೂದ್ ಗೆ ಕರಾಚಿಯ ಅಗಾ ಖಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆಯಂತೆ. ಆತನ ಬಳಿ ಯಾರೂ ಹೋಗದಂತೆ ಆಸ್ಪತ್ರೆಯ ಒಂದು ಮಹಡಿಯನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ. ಆ ಮಹಡಿಯಲ್ಲಿ ಆತನೊಬ್ಬನೇ ರೋಗಿ. ಆಸ್ಪತ್ರೆ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ ಎನ್ನಲಾಗಿದೆ.

ಪಾಕ್ ದಾವೂದ್ ಆರೋಗ್ಯ ಸ್ಥಿತಿ ಬಗ್ಗೆ ಯಾವುದೇ ಮಾಹಿತಿ ಹೊರಹೋಗದಂತೆ ಕಟ್ಟೆಚ್ಚರ ವಹಿಸುತ್ತಿದೆ. ಇದಕ್ಕಾಗಿ ಅಲ್ಲಿ ಇಂಟರ್ ನೆಟ್ ಸೌಲಭ‍್ಯವನ್ನೂ ಕಡಿತಗೊಳಿಸಲಾಗಿದೆ ಎಂಬ ಮಾಹಿತಿಯಿದೆ.

ಹಾಗಿದ್ದರೆ ದಾವೂದ್ ಗೆ ವಿಷವುಣಿಸಿದವರು ಯಾರು? ಕಳೆದ ಕೆಲವು ದಿನಗಳಿಂದ ಭಾರತದ ಮೋಸ್ಟ್ ವಾಂಟೆಡ್ ಉಗ್ರರನ್ನು ಒಬ್ಬೊಬ್ಬರನ್ನಾಗಿ ‘ಅಪರಿಚಿತ’ ತಂಡ ಸುಳಿವೇ ಸಿಗದಂತೆ ಮುಗಿಸುತ್ತಿದೆ. ಇದೀಗ ದಾವೂದ್ ನ ಹತ್ಯೆಗೂ ಅದೇ ತಂಡವೇ ಕಾರ್ಯಾಚರಣೆ ಮಾಡಿರಬಹುದು ಎಂಬ ಗುಮಾನಿ ಹರಡಿದೆ. ಆದರೆ ಇದುವರೆಗೆ ಎಲ್ಲಾ ಉಗ್ರರನ್ನು ಅಪರಿಚಿತ ತಂಡ ಗುಂಡಿಕ್ಕಿ ಕೊಂದಿತ್ತು. ಆದರೆ ದಾವೂದ್ ಗೆ ವಿಷಪ್ರಾಷನ ಮಾಡಿರುವುದು ನಿಗೂಢವಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments