Webdunia - Bharat's app for daily news and videos

Install App

ಕೊನೆಗೂ ಮಾರಕ ರೋಗ ಏಡ್ಸ್ ಗೆ ಔಷಧಿ ಕಂಡುಹಿಡಿದ ವಿಜ್ಞಾನಿಗಳು

Webdunia
ಶನಿವಾರ, 6 ಜುಲೈ 2019 (10:38 IST)
ನ್ಯೂಯಾರ್ಕ್ : ಮನುಷ್ಯ ಕುಲಕ್ಕೆ ಮಾರಕವಾಗಿದ್ದ ಎಚ್.ಐ.ವಿ ವೈರಾಣುವನ್ನು ಸಂಪೂರ್ಣವಾಗಿ ನಾಶಗೊಳಿಸುವ ಔಷಧವನ್ನು ಕಂಡುಹಿಡಿಯುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ.




ನೆಬ್ರಾಸ್ಕಾ ವಿಶ್ವವಿದ್ಯಾಲಯದ ಸಂಶೋಧಕರು 'ಲೇಸರ್‌ ಎಆರ್‌ಟಿ' ಎಂಬ ಔಷಧವನ್ನು ಐದು ವರ್ಷಗಳ ಸಂಶೋಧನೆಯಿಂದ ಅಭಿವೃದ್ಧಿಪಡಿಸಿ ಅದನ್ನು  ಇಲಿಗಳ ಮೇಲೆ ಪ್ರಯೋಗ ಮಾಡಿದ್ದಾರೆ. ಇದೀಗ ಪ್ರಯೋಗಾಲಯದಲ್ಲಿನ ಇಲಿಯ ದೇಹದಿಂದ ಎಚ್‌ಐವಿ ವೈರಾಣುವನ್ನು ಸಂಪೂರ್ಣವಾಗಿ ನಾಶವಾಗಿದ್ದು, ರಕ್ತ ಮಾದರಿಗಳ ಪರೀಕ್ಷೆಯಲ್ಲಿ ಈ ವಿಚಾರ ತಿಳಿದುಬಂದಿದೆ.


ಈ ಬಗ್ಗೆ ಸಂತಸ ವ್ಯಕ್ತಪಡಿಸಿದ ನೆಬ್ರಾಸ್ಕಾ ವಿಶ್ವವಿದ್ಯಾಲಯದ ಸಂಶೋಧಕ ಡಾ. ಹೊವಾರ್ಡ್‌ ಜೆಂಡಲ್‌ಮೆನ್‌, ಈ ಔಷಧಿಯಿಂದ  ವೈರಾಣುವನ್ನು ಸಂಪೂರ್ಣವಾಗಿ ನಾಶಪಡಿಸಬಹುದಾಗಿದೆ ಇದರಿಂದ ವಿಶ್ವದ ಸುಮಾರು 3.7 ಕೋಟಿ ಎಚ್‌ ಐವಿ ಪೀಡಿತರು ನಿಟ್ಟುಸಿರು ಬಿಡಬಹುದಾಗಿದೆ. ಈ ಸಂಶೋಧನೆಯಿಂದ ಭಾರಿ ದೊಡ್ಡ ಆವಿಷ್ಕಾರವಾಗಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಸಿಕಾಂತ್ ಸೆಂಥಿಲ್ ಮಾನನಷ್ಟ ಮೊಕದ್ದಮೆಗೆಲ್ಲಾ ನಾನು ಹೆದರಲ್ಲ: ಜನಾರ್ಧನ ರೆಡ್ಡಿ

ಸೋಶಿಯಲ್ ಮೀಡಿಯಾದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳಕಾರಿ ಪೋಸ್ಟ್‌: ಎಫ್‌ಐಆರ್‌

ಬಾ ನಲ್ಲ ಮದುಚಂದ್ರಕ್ಕೆ ಪ್ರಕರಣ: ರಾಜಾ ರಘುವಂಶಿ ಮರ್ಡರ್ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ

ಜನಾರ್ದನ ರೆಡ್ಡಿ ವಿರುದ್ಧ ಮಾನಮಷ್ಟ ಮೊಕದ್ದಮೆ ದಾಖಲಿಸಿದ ಸಸಿಕಾಂತ್ ಸೆಂಥಿಲ್

ಸಂಚಾರ ನಿಯಮ ಉಲ್ಲಂಘಟನೆ, ಸಿಎಂ ಸಿದ್ದರಾಮಯ್ಯನೂ ಕಟ್ಟಬೇಕಾಯಿತು ಭಾರೀ ದಂಡ

ಮುಂದಿನ ಸುದ್ದಿ
Show comments