Webdunia - Bharat's app for daily news and videos

Install App

ಈರುಳ್ಳಿ ಹಾಕಿದ ಊಟ ನೀಡಿದ್ದಕ್ಕೆ ಈತ ಮಾಡಿದ್ದೇನು ಗೊತ್ತಾ?!

Webdunia
ಗುರುವಾರ, 15 ಜೂನ್ 2017 (13:41 IST)
ನ್ಯೂಯಾರ್ಕ್: ಊಟ ಮಾಡಲೆಂದು ಬಂದ ಆ ವ್ಯಕ್ತಿ ಮುಂದೆ ತಟ್ಟೆ ಇಡುತ್ತಿದ್ದಂತೇ ದಿಗ್ಗನೆ ಎದ್ದು ಕೂತ. ರೆಸ್ಟೋರೆಂಟ್ ನ ಆ ಮೂಲೆಯಿಂದ ಈ ಮೂಲೆಗೆ ಎಲ್ಲರನ್ನೂ ಸುಟ್ಟು ಬಿಡುತ್ತೇನೆಂದು ಹೂಂಕರಿಸುತ್ತಾ ಬೆತ್ತಲೆ ಓಡಾಡಿದ. ಇದಕ್ಕೆಲ್ಲಾ ಕಾರಣ ಏನು ಗೊತ್ತಾ?!

 
ಸಾಮಾನ್ಯವಾಗಿ ಹಸಿವಾಯಿತೆಂದು ಎಲ್ಲರೂ ರೆಸ್ಟೋರೆಂಟ್ ಗೆ ಬರುತ್ತಾರೆ. ತಮಗೆ ಬೇಕಾದ್ದನ್ನು ಆರ್ಡರ್ ಮಾಡಿ ಬೇಕಾದ ತಿಂಡಿ ತಿಂದು ಎದ್ದು ಹೋಗುತ್ತಾರೆ. ಒಂದು ವೇಳೆ ತಮಗೆ ಇಷ್ಟವಿಲ್ಲದ್ದು ತಂದು ಎದುರಿಟ್ಟರೆ, ಹೆಚ್ಚೆಂದರೆ ಹೋಟೆಲ್ ಮ್ಯಾನೇಜರ್ ಕರೆದು ಗದರಬಹುದು.

ಆದರೆ ಅಮೆರಿಕಾದಲ್ಲಿ ಭಾರತೀಯ ಮೂಲದ ವ್ಯಕ್ತಿಯೊಬ್ಬ ಊಟದಲ್ಲಿ ಈರುಳ್ಳಿ ಹಾಕಿದ ಆಹಾರವಿತ್ತೆಂದರೆಂದು ಮರುದಿನ ರೆಸ್ಟೋರೆಂಟ್ ಗೆ ನುಗ್ಗಿ ಪ್ಯಾಂಟ್ ಬಿಚ್ಚಿ ಬೆತ್ತಲೆ ಪ್ರತಿಭಟನೆ ನಡೆಸಿದ್ದಲ್ಲದೆ, ದಾಂದಲೆ ಎಬ್ಬಿಸಿದ್ದಾನೆ. ಈ ತಪ್ಪಿಗೆ ಆತನೀಗ ಕಂಬಿ ಎಣಿಸುತ್ತಿದ್ದಾನೆ!

ಯುಬಾ ರಾಜ್ ಶರ್ಮಾ ಎಂಬ 43 ವರ್ಷದ ವ್ಯಕ್ತಿ  ಈ ಅವಾಂತರ ಮಾಡಿದವರು. ಹೀಗೆಲ್ಲಾ ಅವಾಂತರ ಸೃಷ್ಟಿಸುವಾಗ ಆತ ಪಾನಮತ್ತನಾಗಿದ್ದ ಎಂದು ರೆಸ್ಟೋರೆಂಟ್ ಮಾಲಿಕ, ಭಾರತೀಯ ಮೂಲದ ರವೀಂದರ್ ಸಿಂಗ್ ಆರೋಪಿಸಿದ್ದಾರೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ಸುರ್ಜೇವಾಲ ಬಂದಿದ್ದಾರೆ: ಬಿವೈ ವಿಜಯೇಂದ್ರ

ನನಗೆ ಬೇರೆ ದಾರಿಯಿಲ್ಲ: ಸಿಎಂ ಕುರ್ಚಿ ಬಗ್ಗೆ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ವಿಶ್ವಸಂಸ್ಥೆಯನ್ನು ಮುನ್ನಡೆಸುವ ಜವಾಬ್ಧಾರಿ ಪಾಕಿಸ್ತಾನಕ್ಕೆ: ರಣದೀಪ್ ಸುರ್ಜೇವಾಲ

ನಂದಿಬೆಟ್ಟದಲ್ಲಿ ಸಂಪುಟ ಸಭೆಗೆ ಮುನ್ನ ಸಿದ್ದರಾಮಯ್ಯ ಟೆಂಪಲ್ ರನ್

ಕೊವಿಡ್ ಲಸಿಕೆಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ: ಐಸಿಎಂಆರ್ ಮಹತ್ವದ ಸಂದೇಶ

ಮುಂದಿನ ಸುದ್ದಿ
Show comments