Webdunia - Bharat's app for daily news and videos

Install App

ಗುಂಡಿಟ್ಟು ಕೊಂದ ತುರ್ಕಿ ರಾಜಕುಮಾರನಿಗೆ ಗಲ್ಲು

Webdunia
ಬುಧವಾರ, 19 ಅಕ್ಟೋಬರ್ 2016 (16:46 IST)

ಬೈರುತ್: ಮೂರು ವರ್ಷಗಳ ಹಿಂದೆ ವ್ಯಕ್ತಿಯೊಬ್ಬನನ್ನು ಗುಂಡಿಕ್ಕಿ ಕೊಂದ ಸೌದಿಯ ರಾಜಕುಮಾರನಿಗೆ ರಾಜಧಾನಿ ರಿಯಾದ್ ನಲ್ಲಿ  ಬುಧವಾರ ಮುಂಜಾನೆ ಮರಣ ದಂಡನೆ ವಿಧಿಸಲಾಗಿದೆ.
 


 

ರಾಜಕುಮಾರ ತುರ್ಕಿ ಬಿನ್ ಸೌದ್ ಅಲ್-ಕಬೀರ್ ಎಂಬಾತನೇ ಮರಣ ದಂಡನೆ ಒಳಗಾದ ವ್ಯಕ್ತಿಯಾಗಿದ್ದಾನೆ. ನಾಲ್ಕು ದಶಕಗಳಲ್ಲಿ ರಾಜ ಮನೆತನದ ಓರ್ವ ಸದಸ್ಯನಿಗೆ ಇಂಥ ಶಿಕ್ಷೆ ನೀಡಿರುವುದು ಇದೇ ಮೊದಲಾಗಿದೆ. ರಾಜಕುಮಾರನನ್ನುಮರಣ ದಂಡನೆಗೆ ಒಳಪಡಿಸಿರುವ ಕುರಿತು ಸರಕಾರಿ ವಾರ್ತಾ ಸಂಸ್ಥೆ ತಿಳಿಸಿದೆ. ಆದರೆ, ಯಾವ ರೀತಿ ಮರಣ ದಂಡನೆ ನೀಡಲಾಗಿದೆ ಎನ್ನುವುದನ್ನು ಬಹಿರಂಗ ಪಡಿಸಿಲ್ಲ.
 

ಮೂರು ವರ್ಷದ ಹಿಂದೆ ರಾಜಧಾನಿ ರಿಯಾತ್ ನಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿತ್ತು. ಸಂದರ್ಭದಲ್ಲಿ ರಾಜಕುಮಾರ ಸೌದ್ ಅಲ್-ಕಬೀರ್ ಆಕ್ರೋಶಗೊಂಡು ವ್ಯಕ್ತಿಯೊಬ್ಬನ ಮೇಲೆ ಗುಂಡು ಹಾರಿಸಿದ್ದ. ಆ ಗುಂಡು ವ್ಯಕ್ತಿಯ ನೆತ್ತಿಗೆ ನೇರವಾಗಿ ಬಿದ್ದ ಪರಿಣಾಮ ಅಲ್ಲಿಯೇ ಅಸುನೀಗಿದ್ದ. ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿ, ಮೂರು ವರ್ಷಗಳ ಕಾಲ ವಾದ-ವಿವಾದ ನಡೆದಿತ್ತು. ಕೊನೆಗೂ ನ್ಯಾಯಾಲಯ ರಾಜಕುಮಾರ ದೋಷಿಯೆಂದು ತೀರ್ಪಿತ್ತು, ಮರಣ ದಂಡನೆ ಶಿಕ್ಷೆಗೆ ಆದೇಶಿಸಿತ್ತು.
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments