Webdunia - Bharat's app for daily news and videos

Install App

ಸರಣಿ ಬಾಂಬ್‍ ದಾಳಿಯ ಹಿನ್ನಲೆ; ಬುರ್ಖಾಕ್ಕೆ ನಿಷೇಧ ಹೇರಿದ ಶ್ರೀಲಂಕಾ

Webdunia
ಮಂಗಳವಾರ, 30 ಏಪ್ರಿಲ್ 2019 (09:09 IST)
ಶ್ರೀಲಂಕಾ : ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್‍ ದಾಳಿಯ ಹಿನ್ನಲೆಯಲ್ಲಿ ಇದೀಗ ಭಾರಿ ಕಟ್ಟುನಿಟ್ಟಿನ ಕ್ರಮಯೊಂದನ್ನು  ಕೈಗೊಳ್ಳಲಾಗಿದೆ.



ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್‍ ದಾಳಿಯಿಂದ ವಿದೇಶಿ ಪ್ರಜೆಗಳು ಸೇರಿದಂತೆ 250 ಕ್ಕೂ ಹೆಚ್ಚು ಮಂದಿ ಪ್ರಾಣಬಿಟ್ಟಿದ್ದಾರೆ. ಇದರಿಂದ ನಲುಗಿ ಹೋಗಿರುವ ಶ್ರೀಲಂಕಾ ಇದೀಗ ಭದ್ರತೆಯ ದೃಷ್ಟಿಯಿಂದ ಬುರ್ಖಾ ಧರಿಸಲು  ನಿಷೇಧ ಹೇರಿದೆ.

 

ಈ ಬಗ್ಗೆ ಮಾಹಿತಿ ನೀಡಿರುವ ಶ್ರೀಲಂಕಾ ಅಧ್ಯಕ್ಷರು, ಬುರ್ಖಾ ಮೂಲಭೂತವಾದದ ಸಂಕೇತವಾಗಿದ್ದು, ಇದರಿಂದ ಭದ್ರತೆಗೆ ತೊಡಕಾಗುತ್ತಿದೆ. ಆದ್ದರಿಂದ ಬುರ್ಖಾಕ್ಕೆ ನಿಷೇಧ ಹೇರಲಾಗಿದೆ. ದುಷ್ಕರ್ಮಿಗಳು ತಪ್ಪಿಸಿಕೊಳ್ಳಲು ಯಾವೊಂದು ಅವಕಾಶವೂ ಸಿಗದಂತೆ ಮಾಡಲು ಹೀಗೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments