Webdunia - Bharat's app for daily news and videos

Install App

Shahbaz Sharif: ರಾತ್ರಿ 2.30 ಕ್ಕೆ ಕಾಲ್ ಬಂತು: ಸತ್ಯ ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಷರೀಫ್

Krishnaveni K
ಶನಿವಾರ, 17 ಮೇ 2025 (12:14 IST)
ಇಸ್ಲಾಮಾಬಾದ್: ಆಪರೇಷನ್ ಸಿಂಧೂರ್ ನಡೆಸಿದ್ದ ಭಾರತೀಯ ಸೇನೆ ಪಾಕಿಸ್ತಾನದ ವಾಯುನೆಲೆಗಳ ಮೇಲೆ ದಾಳಿ ನಡೆಸಿತ್ತು. ಆದರೆ ಇದನ್ನು ಪಾಕಿಸ್ತಾನ ಇದುವರೆಗೆ ಒಪ್ಪಿಕೊಂಡಿರಲಿಲ್ಲ. ಆದರೆ ಈಗ ಪ್ರಧಾನಿ ಷರೀಫ್ ಅವರಿಂದಲೇ ಸತ್ಯ ಹೊರಬಂದಿದೆ.

ಆಪರೇಷನ್ ಸಿಂಧೂರ್ ಬಳಿಕ ಪಾಕಿಸ್ತಾನ ಭಾರತದ ಮೇಲೆ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಯಾಗಿ ಭಾರತ ಪಾಕಿಸ್ತಾನ ಮುಟ್ಟಿಕೊಳ್ಳುವಂತೆ ದಾಳಿ ಮಾಡಿತು. ಪಾಕಿಸ್ತಾನದ ಪ್ರಮುಖ ವಾಯನೆಲೆಗಳ ಮೇಲೆಯೇ ಬಾಂಬ್ ಹಾಕಿ ಹಾನಿ ಮಾಡಿದೆ.

ಆದರೆ ಇದನ್ನು ಪಾಕಿಸ್ತಾನ ಇದುವರೆಗೆ ಬಹರಂಗವಾಗಿ ಒಪ್ಪಿಕೊಂಡಿರಲಿಲ್ಲ. ಆದರೆ ಈಗ ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಅವರೇ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ರಾವಲ್ಪಿಂಡಿಯಲ್ಲಿರುವ ಪಾಕಿಸ್ತಾನದ ಪ್ರಮುಖ ವಾಯನೆಲೆ ನೂರ್ ಖಾನ್ ಏರ್ ಬೇಸ್ ಗೆ ಭಾರತ ಬಾಂಬ್ ಹಾಕಿದ್ದು ನಿಜ ಎಂದು ಷರೀಫ್ ಹೇಳಿದ್ದಾರೆ.

ರಾತ್ರಿ 2.30 ರ ವೇಳೆಗೆ ಸೇನಾ ಮುಖ್ಯಸ್ಥ ಆಸಿಫ್ ನೂರ್ ಕರೆ ಮಾಡಿದರು. ಹಿಂದೂಸ್ತಾನ್ ನ ಮಿಸೈಲ್ ಗಳು ನೂರ್ ಖಾನ್ ಏರ್ ಬೇಸ್ ಗೆ ದಾಳಿ ಮಾಡಿದೆ ಎಂದರು’ ಎಂದು ಹೇಳಿದ್ದಾರೆ. ಅವರ ಈ ಹೇಳಿಕೆಯಿಂದ ನೂರ್ ಖಾನ್ ಏರ್ ಬೇಸ್ ಮೇಲೆ ದಾಳಿಯಾಗಿರುವುದು ಖಚಿತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Mangaluru Rail: ಬೆಂಗಳೂರು, ಮಂಗಳೂರು ರೈಲ್ವೇ ಪ್ರಯಾಣಿಕರ ಗಮನಕ್ಕೆ: ರೈಲುಗಳು ಕ್ಯಾನ್ಸಲ್

Boycott Turkey: ಬೆಂಗಳೂರಿನಲ್ಲಿ ಟರ್ಕಿ ಮಾರ್ಬಲ್ ಗೂ ನಿಷೇಧ

Indus Water treaty: ಸಿಂಧೂ ನದಿ ನೀರು ಬಿಡಿ ಎಂದ ಪಾಕಿಸ್ತಾನಕ್ಕೆ ಭಾರತ ಕೊಟ್ಟ ಉತ್ತರವೇನು ಗೊತ್ತಾ

Karnataka Weather: ಕೇರಳಕ್ಕೆ ಮುಂಗಾರು ಪ್ರವೇಶ ಯಾವಾಗ ಇಲ್ಲಿದೆ ವಿವರ

ಪಾಕ್‌ಗೆ ಬೆಂಬಲ ಸೂಚಿಸಿದ ಟರ್ಕಿ: ಸೇಬು ಬೆನ್ನಲ್ಲೇ ಆಭರಣಕ್ಕೂ ಭಾರತದಲ್ಲಿ ಬಹಿಷ್ಕಾರ

ಮುಂದಿನ ಸುದ್ದಿ
Show comments