ಶ್ರೀ ಶ್ರೀ ರವಿಶಂಕರ ಗುರೂಜಿ ಅವರಿಗೆ 'ಅಂತಾರಾಷ್ಟ್ರೀಯ ನಾಯಕತ್ವ' ಪ್ರಶಸ್ತಿ

Webdunia
ಶುಕ್ರವಾರ, 20 ಏಪ್ರಿಲ್ 2018 (16:45 IST)
ಲಾಸ್ ಏಂಜಿಲಿಸ್ : ಆರ್ಟ್  ಆಫ್ ಲಿವಿಂಗ್ ನ ಗುರುದೇವ್ ಶ್ರೀ ಶ್ರೀ ರವಿಶಂಕರ ಅವರಿಗೆ ಪ್ರತಿಷ್ಠಿತ ಸೈಮನ್ ವೀಸೆನ್ತಾಲ್ ಕೇಂದ್ರದ 'ಅಂತಾರಾಷ್ಟ್ರೀಯ ನಾಯಕತ್ವ' ಪ್ರಶಸ್ತಿಯನ್ನು ಲಾಸ್ ಏಂಜಿಲಿಸ್ನ ಮ್ಯೂಸಿಯಂ ಆಫ್ ಟಾಲರೆನ್ಸ್ನಲ್ಲಿ ನೀಡಲಾಯಿತು.


ಹ್ಯೂಮನ್ ರೈಟ್ಸ್ ಆರ್ಗನೈಸೇಷನ್ ನಅಸೊಸಿಯೇಟ್ ಡೀನ್ ಆದ ಅಬ್ರಹಾಂ ಕೂಪರ್ರ ಅವರು, "ಶ್ರೀ ಶ್ರೀ ರವಿಶಂಕರ ಅವರು ಕೇವಲ ಸ್ನೇಹಿತರಲ್ಲದೆ, ಭಯೋತ್ಪಾದನೆಯನ್ನು ಹತ್ತಿಕ್ಕುವಲ್ಲಿ ಮತ್ತು ಸಹನೆಯನ್ನು ಹರಡುವಲ್ಲಿ ನಮ್ಮ ಸಹಭಾಗಿಯಾಗಿದ್ದಾರೆ" ಎಂದು ಗುರುದೇವರಿಗೆ ಪ್ರಶಸ್ತಿಯನ್ನು ನೀಡಿ ಪ್ರಶಂಸೆಯ ಮಾತುಗಳನ್ನಾಡಿದರು.


ಕ್ಯಾಲಿಫೋರ್ನಿಯಾದ ರಾಜ್ಯ ಅಸೆಂಬ್ಲಿಯ ಸ್ಪೀಕರರು ಗುರುದೇವರಿಗೆ ಸನ್ಮಾನ ಔತಣಕೂಟವನ್ನು ಆಯೋಜಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತಕ್ಕೆ ಬಂದ ವ್ಲಾಡಿಮಿರ್ ಪುಟಿನ್ ಎಲ್ಲೂ ಮಾಡದ ಕೆಲಸವನ್ನು ಇಲ್ಲಿ ಮಾಡಿದ್ರು

ಮತಿಗೇಡಿಗಳಾದ್ರೂ ಪರವಾಗಿಲ್ಲ, ಲಜ್ಜೆಗೇಡಿಯಾಗಬಾರದು: ಸಿದ್ದರಾಮಯ್ಯಗೆ ಅಶೋಕ್ ಟಾಂಗ್

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ಫೈಟ್ ಗೆ ಟ್ವಿಸ್ಟ್ ಕೊಡ್ತಿರೋದು ಇವರೇ

Karnataka Weather: ಚಳಿ ನಡುವೆಯೂ ಇಂದು ಈ ಜಿಲ್ಲೆಗಳಲ್ಲಿ ಮಳೆ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments