Webdunia - Bharat's app for daily news and videos

Install App

ಭಾರತೀಯ ಮೀನುಗಾರರ ಮೇಲೆ ಮತ್ತೆ ಶ್ರೀಲಂಕಾ ಉದ್ಧಟತನ

Webdunia
ಭಾನುವಾರ, 26 ಮಾರ್ಚ್ 2017 (11:16 IST)
ಧನುಷ್ಕೋಟಿ:  ತಮಿಳುನಾಡಿನ ಮೀನುಗಾರರ ಮೇಲೆ ಮತ್ತೊಮ್ಮೆ ಶ್ರೀಲಂಕಾ ನೌಕಾ ಸೇನೆ ಅಟ್ಟಹಾಸ ಮೆರೆದಿದೆ. ಧನುಷ್ಕೋಟಿಯಲ್ಲಿ ಮೀನುಗಾರರ ಮೇಲೆ ದಾಳಿ ನಡೆಸಿದೆ.

 

ಧನುಷ್ಕೋಟಿಯಲ್ಲಿ ತಮಿಳುನಾಡಿನ ಮೀನುಗಾರರ ಮೇಲೆ ಬಾಟಲಿ, ಕಲ್ಲುಗಳಿಂದ ದಾಳಿ ನಡೆಸಿದ ಲಂಕಾ ನೌಕಾ ಪಡೆ, 12 ಮೀನುಗಾರರನ್ನು ಬಂಧಿಸಿದೆ.

 
ಹಿಂದೊಮ್ಮೆ ಇದೇ ರೀತಿ ಮೀನುಗಾರರ ಮೇಲೆ ಗುಂಡಿನ ದಾಳಿ ನಡೆಸಿದ್ದ ಲಂಕಾ ಪಡೆ, ಓರ್ವನ ಸಾವಿಗೆ ಕಾರಣವಾಗಿತ್ತು.  ಈ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಲಂಕಾಕ್ಕೆ ತನ್ನ ಆಕ್ಷೇಪ ಸಲ್ಲಿಸಿತ್ತು. ಇದೀಗ ಮತ್ತೊಮ್ಮೆ ತನ್ನ ಕ್ರೌರ್ಯ ಮೆರೆದಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments