Webdunia - Bharat's app for daily news and videos

Install App

ಭಾರತೀಯ ಮೀನುಗಾರರ ಮೇಲೆ ಮತ್ತೆ ಶ್ರೀಲಂಕಾ ಉದ್ಧಟತನ

Webdunia
ಭಾನುವಾರ, 26 ಮಾರ್ಚ್ 2017 (11:16 IST)
ಧನುಷ್ಕೋಟಿ:  ತಮಿಳುನಾಡಿನ ಮೀನುಗಾರರ ಮೇಲೆ ಮತ್ತೊಮ್ಮೆ ಶ್ರೀಲಂಕಾ ನೌಕಾ ಸೇನೆ ಅಟ್ಟಹಾಸ ಮೆರೆದಿದೆ. ಧನುಷ್ಕೋಟಿಯಲ್ಲಿ ಮೀನುಗಾರರ ಮೇಲೆ ದಾಳಿ ನಡೆಸಿದೆ.

 

ಧನುಷ್ಕೋಟಿಯಲ್ಲಿ ತಮಿಳುನಾಡಿನ ಮೀನುಗಾರರ ಮೇಲೆ ಬಾಟಲಿ, ಕಲ್ಲುಗಳಿಂದ ದಾಳಿ ನಡೆಸಿದ ಲಂಕಾ ನೌಕಾ ಪಡೆ, 12 ಮೀನುಗಾರರನ್ನು ಬಂಧಿಸಿದೆ.

 
ಹಿಂದೊಮ್ಮೆ ಇದೇ ರೀತಿ ಮೀನುಗಾರರ ಮೇಲೆ ಗುಂಡಿನ ದಾಳಿ ನಡೆಸಿದ್ದ ಲಂಕಾ ಪಡೆ, ಓರ್ವನ ಸಾವಿಗೆ ಕಾರಣವಾಗಿತ್ತು.  ಈ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಲಂಕಾಕ್ಕೆ ತನ್ನ ಆಕ್ಷೇಪ ಸಲ್ಲಿಸಿತ್ತು. ಇದೀಗ ಮತ್ತೊಮ್ಮೆ ತನ್ನ ಕ್ರೌರ್ಯ ಮೆರೆದಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಕೀಯ ನಿವೃತ್ತಿ ಬಳಿಕ ಅಮಿತ್ ಶಾ ಏನು ಮಾಡ್ತಾರೆ: ಪ್ಲ್ಯಾನ್ ರಿವೀಲ್

ರಕ್ಷಣಾ ಸಚಿವ ರಾಜನಾಥ್ ಸಿಂಗ್‌ರನ್ನು ಭೇಟಿಯಾದ ಸಿದ್ದರಾಮಯ್ಯ, ಮೈಸೂರು ದಸರಾದ ಬಗ್ಗೆ ಮುಖ್ಯ ಚರ್ಚೆ

70 ಗಂಟೆ ಕೆಲಸ ಮಾಡಲು ರೆಡಿಯಾ: ನಾರಾಯಣ ಮೂರ್ತಿ ಹೇಳಿಕೆಯಿಂದ ಟ್ರೋಲ್‌ಗೊಳಗಾದ ರಿಷಿ ಸುನಕ್‌

ನಾನು ಪಕ್ಷಾಂತರ ಮಾಡಲ್ಲ, ನನ್ನದು ತಟಸ್ಥ ನಿಲುವು: ಜಿಟಿ ದೇವೇಗೌಡ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಸ್ವಾಮಿ ಸಿಎಂ ಆಗ್ಬೇಕು: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments