ಪರೀಕ್ಷೆಯಲ್ಲಿ ಸಮಯ ನಿರಾಕರಿಸಿದ್ದಕ್ಕೆ ಶಾಲೆಯನ್ನೇ ಧ್ವಂಸಗೊಳಿಸಿದ ವಿದ್ಯಾರ್ಥಿಗಳು!

Webdunia
ಭಾನುವಾರ, 26 ಫೆಬ್ರವರಿ 2023 (12:22 IST)
ಇಂಫಾಲ : ಬೋರ್ಡ್ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದ ವೇಳೆ ಹೆಚ್ಚುವರಿ ಸಮಯ ಕೇಳಿದ್ದು, ಇದನ್ನು ನಿರಾಕರಿಸಿದ್ದಕ್ಕೆ ಶಾಲೆಯ ಕಟ್ಟಡವನ್ನೇ ಧ್ವಂಸಗೊಳಿಸಿರುವ ಘಟನೆ ಮಣಿಪುರದ ತೌಬಲ್ ಜಿಲ್ಲೆಯಲ್ಲಿ ನಡೆದಿದೆ.
 
ಘಟನೆ ಯೈರಿಪೋಕ್ನ ಎಸಿಎಂಇ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದಿದೆ. ವರದಿಗಳ ಪ್ರಕಾರ, ಕೌನ್ಸಿಲ್ ಆಫ್ ಹೈಯರ್ ಸೆಕೆಂಡರಿ ಎಜುಕೇಶನ್ ಮಣಿಪುರ ನಡೆಸುತ್ತಿದ್ದ ಪರೀಕ್ಷೆ ವೇಳೆ 5 ನಿಮಿಷ ಬಾಕಿ ಉಳಿದಿದ್ದಾಗ ವಿದ್ಯಾರ್ಥಿಗಳು ಹೆಚ್ಚುವರಿ ಸಮಯ ನೀಡುವಂತೆ ಒತ್ತಾಯಿಸಿದ್ದಾರೆ.

ಶಾಲೆಯ ಗಂಟೆ ಬಾರಿಸುತ್ತಿದ್ದಂತೆ ವಿದ್ಯಾರ್ಥಿಗಳು ಗಲಾಟೆ ಮಾಡಲು ಪ್ರಾರಂಭಿಸಿದ್ದಾರೆ. ಗಲಾಟೆ ಹಿಂಸಾಚಾರಕ್ಕೆ ತಿರುಗಿ, ವಿದ್ಯಾರ್ಥಿಗಳು ಕಲ್ಲುತೂರಾಟ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಪ್ರದೀಪ್ ಈಶ್ವರ್ ಎಚ್ಚರಿಕೆಯಿಂದ ಇರು ಮಗನೇ..: ಪ್ರತಾಪ್ ಸಿಂಹ ವಾರ್ನಿಂಗ್

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments